Webdunia - Bharat's app for daily news and videos

Install App

ಚುನಾವಣಾ ತಂತ್ರಗಾರಿಕೆ ಭಾರೀ ಯಶಸ್ಸು

Webdunia
ಶುಕ್ರವಾರ, 24 ಫೆಬ್ರವರಿ 2023 (07:08 IST)
ಬೆಂಗಳೂರಿನಲ್ಲಿ ಈ ಬಾರಿ 20+ ಕ್ಷೇತ್ರಗಳನ್ನು ಗೆಲ್ಲಲೇಬೇಕು. ಗುಜರಾತ್ ಚುನಾವಣೆಯಲ್ಲಿ ಸ್ಥಳೀಯ ಮಟ್ಟದ ಚುನಾವಣಾ ತಂತ್ರಗಾರಿಕೆ ಭಾರೀ ಯಶಸ್ಸು ತಂದುಕೊಟ್ಟಿದ್ದು ಅದನ್ನು ಅಳವಡಿಸಿಕೊಳ್ಳಬೇಕು.

ಪ್ರತಿ ವಾರ್ಡ್ನಲ್ಲಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಬೇಕು. 1+1 ಕ್ಷೇತ್ರದ ಜವಾಬ್ದಾರಿಯನ್ನು ಹೊತ್ತುಕೊಂಡು ಪಕ್ಷವನ್ನು ಗೆಲ್ಲಿಸಬೇಕು. ಬೂತ್ಗಳಿಗೆ ಸಚಿವರು, ಶಾಸಕರು ಭೇಟಿ ನೀಡಬೇಕು. ವಾರಕ್ಕೊಮ್ಮೆ ಸಮಾಲೋಚನೆ ಸಭೆ ನಡೆಸಬೇಕು ಎಂದು ಟಾಸ್ಕ್ ನೀಡಲಾಗಿದೆ.

ಬೆಂಗಳೂರಿನಲ್ಲಿ ನಮಗೆ ಅತೀ ಹೆಚ್ಚು ಸ್ಥಾನ ಗೆಲ್ಲುವ ಎಲ್ಲಾ ಅವಕಾಶಗಳಿವೆ. ಹಿಂದೆ ನಾವು 18 ಸೀಟು ಗೆದ್ದಿದ್ದೇವೆ. ಈ ಬಾರಿ ಪ್ರಯತ್ನ ಹಾಕಿದರೆ ಆ ದಾಖಲೆ ಮುರಿಯುವ ಅವಕಾಶವಿದೆ. ಬೆಂಗಳೂರಿನಲ್ಲಿ ಫೋಕಸ್ ಮಾಡಿ ಕೆಲಸ ಮಾಡಿದರೆ ಹೆಚ್ಚು ಸ್ಥಾನವನ್ನು ನಾವು ಗೆಲ್ಲಬಹುದು. ಬೆಂಗಳೂರಿನ ಸುತ್ತಮುತ್ತಲಿನ ಕ್ಷೇತ್ರಗಳತ್ತಲೂ ಗಮನ ಇರಲಿ ಎಂದು ಧಮೇಂದ್ರ ಪ್ರಧಾನ್ ಸಭೆಯಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments