ಚುನಾವಣಾ ತಂತ್ರಗಾರಿಕೆ ಭಾರೀ ಯಶಸ್ಸು

Webdunia
ಶುಕ್ರವಾರ, 24 ಫೆಬ್ರವರಿ 2023 (07:08 IST)
ಬೆಂಗಳೂರಿನಲ್ಲಿ ಈ ಬಾರಿ 20+ ಕ್ಷೇತ್ರಗಳನ್ನು ಗೆಲ್ಲಲೇಬೇಕು. ಗುಜರಾತ್ ಚುನಾವಣೆಯಲ್ಲಿ ಸ್ಥಳೀಯ ಮಟ್ಟದ ಚುನಾವಣಾ ತಂತ್ರಗಾರಿಕೆ ಭಾರೀ ಯಶಸ್ಸು ತಂದುಕೊಟ್ಟಿದ್ದು ಅದನ್ನು ಅಳವಡಿಸಿಕೊಳ್ಳಬೇಕು.

ಪ್ರತಿ ವಾರ್ಡ್ನಲ್ಲಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಬೇಕು. 1+1 ಕ್ಷೇತ್ರದ ಜವಾಬ್ದಾರಿಯನ್ನು ಹೊತ್ತುಕೊಂಡು ಪಕ್ಷವನ್ನು ಗೆಲ್ಲಿಸಬೇಕು. ಬೂತ್ಗಳಿಗೆ ಸಚಿವರು, ಶಾಸಕರು ಭೇಟಿ ನೀಡಬೇಕು. ವಾರಕ್ಕೊಮ್ಮೆ ಸಮಾಲೋಚನೆ ಸಭೆ ನಡೆಸಬೇಕು ಎಂದು ಟಾಸ್ಕ್ ನೀಡಲಾಗಿದೆ.

ಬೆಂಗಳೂರಿನಲ್ಲಿ ನಮಗೆ ಅತೀ ಹೆಚ್ಚು ಸ್ಥಾನ ಗೆಲ್ಲುವ ಎಲ್ಲಾ ಅವಕಾಶಗಳಿವೆ. ಹಿಂದೆ ನಾವು 18 ಸೀಟು ಗೆದ್ದಿದ್ದೇವೆ. ಈ ಬಾರಿ ಪ್ರಯತ್ನ ಹಾಕಿದರೆ ಆ ದಾಖಲೆ ಮುರಿಯುವ ಅವಕಾಶವಿದೆ. ಬೆಂಗಳೂರಿನಲ್ಲಿ ಫೋಕಸ್ ಮಾಡಿ ಕೆಲಸ ಮಾಡಿದರೆ ಹೆಚ್ಚು ಸ್ಥಾನವನ್ನು ನಾವು ಗೆಲ್ಲಬಹುದು. ಬೆಂಗಳೂರಿನ ಸುತ್ತಮುತ್ತಲಿನ ಕ್ಷೇತ್ರಗಳತ್ತಲೂ ಗಮನ ಇರಲಿ ಎಂದು ಧಮೇಂದ್ರ ಪ್ರಧಾನ್ ಸಭೆಯಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ರಸ್ತೆ ಗುಡಿಸುವ ಯಂತ್ರ ಖರೀದಿಸಿ 613 ಕೋಟಿ ರೂ ಗುಳುಂ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆರೋಪ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಹೈ ಫೈ ಇಂಗ್ಲಿಷ್, ದೊಡ್ಡ ದೊಡ್ಡ ಮಾತು: ದೆಹಲಿ ಬ್ಲಾಸ್ಟ್ ಉಗ್ರ ಉಮರ್ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments