Webdunia - Bharat's app for daily news and videos

Install App

ಸಾಫ್ಟ್ ವೇರ್ ಎಂಜಿನಿಯರ್ ಅನ್ನು ಜೀವಂತವಾಗಿ ಸುಟ್ಟ ಪತ್ನಿಯ ಕುಟುಂಬಸ್ಥರು

Webdunia
ಬುಧವಾರ, 25 ನವೆಂಬರ್ 2020 (06:24 IST)
ಹೈದರಾಬಾದ್ : ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಕೆಲಸ ಮಾಡುತ್ತಿದ್ದ  ವ್ಯಕ್ತಿಯನ್ನು ಆತನ ಪತ್ನಿಯ ಕುಟುಂಬಸ್ಥರು ಕುರ್ಚಿಗೆ ಕಟ್ಟಿ ಜೀವಂತವಾಗಿ ಸುಟ್ಟ ಘಟನೆ ತೆಲಂಗಾಣದ ಜಗ್ತಿಯಲ್ ಜಿಲ್ಲೆಯ ದೇವಾಲಯದ ಆವರಣದೊಳಗೆ ನಡೆದಿದೆ.

ಪಾಗಿಲ್ಲಾ ಪವನ್ ಕುಮಾರ್ ಮೃತಪಟ್ಟ ವ್ಯಕ್ತಿ. ಈತ ತನ್ನ ಪತ್ನಿಯ ಕುಟುಂಬಸ್ಥರ ಆಹ್ವಾನದ ಮೇರೆಗೆ ಪತ್ನಿಯ ಜೊತೆ ಊರಿಗೆ ಬಂದಿದ್ದಾನೆ. ಆ ವೇಳೆ ಆತನ್ನು ದೇವಾಯಲದ ಆವರಣದೊಳಗೆ ಕುರ್ಚಿಗೆ ಕಟ್ಟಿ ಪೆಟ್ರೋಲ್ ಸುರಿದು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಆತನ ಕೂಗು ಕೇಳಿ ದೇವಾಲಯಕ್ಕೆ ಧಾವಿಸಿದ ಸ್ಥಳೀಯರಿಗೆ ವ್ಯಕ್ತಿಯ ಸುಟ್ಟ ಮೃತದೇಹ ಕಾಣಿಸಿದೆ.

ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೃತನ ಪತ್ನಿಯನ್ನು ವಿಚಾರಿಸಿದಾಗ ತನ್ನ ಅತ್ತಿಗೆ ಮಾಟ ಮಾಡಿಸುತ್ತಿದ್ದು ಅವಳೇ ಈ ಕೃತ್ಯ ಎಸಗಿದ್ದಾಳೆ ಎಂದು ಆರೋಪಿಸಿದ್ದಾಳೆ. ಪೊಲೀಸರು ಇನ್ನು ಆರೋಪಿಗಳನ್ನು ಕಂಡುಹಿಡಿಯಲು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಇದೊಂದು ಕೆಲಸ ಮಾಡಿದ್ರೆ ಚಿನ್ನಸ್ವಾಮಿಯಲ್ಲಿ ದುರಂತವಾಗ್ತಾನೇ ಇರಲಿಲ್ಲ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

ಮುಂದಿನ ಸುದ್ದಿ
Show comments