Webdunia - Bharat's app for daily news and videos

Install App

ವಿಶ್ವದಲ್ಲೇ ಮೊದಲ ಪ್ರಕರಣ ಭಾರತದಲ್ಲಿ ಪತ್ತೆ !

Webdunia
ಬುಧವಾರ, 5 ಏಪ್ರಿಲ್ 2023 (08:30 IST)
ಕೋಲ್ಕತ್ತಾ : ವಿಶ್ವದಲ್ಲೇ ಅಪರೂಪದ ಮಾರಕ ಸಸ್ಯ ಶಿಲೀಂಧ್ರ ಸೋಂಕಿಗೆ ಕೋಲ್ಕತ್ತಾದ ವ್ಯಕ್ತಿ ತುತ್ತಾಗಿದ್ದು, ದೇಶದಲ್ಲಿ ಆತಂಕ ಮೂಡಿಸಿದೆ. ವಿಶ್ವದಲ್ಲೇ ಸೋಂಕು ದೃಢಪಟ್ಟ ಮೊದಲ ಪ್ರಕರಣ ಇದಾಗಿದೆ.
 
61 ವಯಸ್ಸಿನ ವ್ಯಕ್ತಿ ಈ ಸೋಂಕಿ ಒಳಗಾಗಿದ್ದಾರೆ. ಕಳೆದ ಮೂರು ತಿಂಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ಕರ್ಕಶ ಧ್ವನಿ, ಕೆಮ್ಮು, ಆಯಾಸ, ಗಂಟಲಲ್ಲಿ ತೊಂದರೆ ಕಾಣಿಸಿಕೊಂಡಿತ್ತು. ಕೋಲ್ಕತ್ತಾ ಆಸ್ಪತ್ರೆಗೆ ದಾಖಲಾದಾಗ ಸೋಂಕು ಇರುವುದು ದೃಢಪಟ್ಟಿದೆ. 

ವ್ಯಕ್ತಿಯು ಮಧುಮೇಹ, ಹೆಚ್ಐವಿ ಸೋಂಕು, ಮೂತ್ರಪಿಂಡದ ಕಾಯಿಲೆ, ಯಾವುದೇ ದೀರ್ಘಕಾಲದ ಕಾಯಿಲೆ, ಇಮ್ಯುನೊಸಪ್ರೆಸಿವ್ ಡ್ರಗ್ ಸೇವನೆ ಅಥವಾ ಆಘಾತದ ಇತಿಹಾಸವನ್ನು ಹೊಂದಿರಲಿಲ್ಲ.

ರೋಗಿ, ವೃತ್ತಿಯಲ್ಲಿ ಸಸ್ಯ ಮೈಕೊಲೊಜಿಸ್ಟ್ ಆಗಿದ್ದಾರೆ. ದೀರ್ಘಕಾಲದವರೆಗೆ ಕೊಳೆಯುತ್ತಿರುವ ವಸ್ತುಗಳು, ಅಣಬೆಗಳು ಮತ್ತು ವಿವಿಧ ಸಸ್ಯ ಶಿಲೀಂಧ್ರಗಳನ್ನು ತನ್ನ ಸಂಶೋಧನಾ ಚಟುವಟಿಕೆಗಳ ಭಾಗವಾಗಿ ಬಳಸಿಕೊಂಡಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments