Webdunia - Bharat's app for daily news and videos

Install App

ಭಾರತ್ ಎಕ್ಸ್‌ಪ್ರೆಸ್‍ಗೆ ಮೊದಲ ಬಲಿ !

Webdunia
ಬುಧವಾರ, 9 ನವೆಂಬರ್ 2022 (10:57 IST)
ಗಾಂಧೀನಗರ : ಗುಜರಾತ್ನ ಆನಂದ್ ಬಳಿ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಹರಿದು 54 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

ಮೃತ ಮಹಿಳೆಯನ್ನು ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್ ಎಂದು ಗುರುತಿಸಲಾಗಿದ್ದು, ಆನಂದ್ ರೈಲ್ವೆ ನಿಲ್ದಾಣದ ಬಳಿ ಹಳಿ ದಾಟುತ್ತಿದ್ದಾಗ ಸಂಜೆ 4.37ಕ್ಕೆ ಘಟನೆ ಸಂಭವಿಸಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ. 

ಸೆಪ್ಟೆಂಬರ್ 30 ರಂದು ಗಾಂಧೀನಗರ ರಾಜಧಾನಿ ನಿಲ್ದಾಣದಿಂದ ಪ್ರಧಾನಿ ನರೇಂದ್ರ ಮೋದಿ ವಂದೇ ಭಾರತ್ ರೈಲಿನ ಸಂಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

ಆದರೆ ಅಂದಿನಿಂದ ವಂದೇ ಭಾರತ್ ರೈಲು ಹಲವು ಬಾರಿ ಅಪಘಾತದ ವಿಚಾರಕ್ಕೆ ಸುದ್ದಿ ಮಾಡಿದೆ. ಕಳೆದ ಅಕ್ಟೋಬರ್ ತಿಂಗಳೊಂದರಲ್ಲಿಯೇ ಮೂರು ಬಾರಿ ವಂದೇ ಭಾರತ್ ರೈಲು ಜಾನುವಾರುಗಳಿಗೆ ಡಿಕ್ಕಿ ಹೊಡೆದಿರುವ ಘಟನೆಗಳು ವರದಿಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments