Webdunia - Bharat's app for daily news and videos

Install App

ಮಾಜಿ ರಾಜ್ಯ ಸಚಿವೆಗೆ ವರದಕ್ಷಿಣೆ ಕಿರುಕಳ; ಸಚಿವೆಯನ್ನು ಜೀವಂತವಾಗಿ ಸುಡಲು ಯತ್ನಿಸಿದ ಮಾವ

Webdunia
ಮಂಗಳವಾರ, 18 ಸೆಪ್ಟಂಬರ್ 2018 (07:27 IST)
ಉತ್ತರ ಪ್ರದೇಶ : ವರದಕ್ಷಿಣೆ  ವಿಚಾರವಾಗಿ ಸಮಾಜವಾದಿ ಪಕ್ಷದ ಮಾಜಿ ರಾಜ್ಯ ಸಚಿವೆಯಾಗಿದ್ದ ಸಂಗೀತಾ ಯಾದವ್ ಅವರನ್ನು ಜೀವಂತವಾಗಿ ಸುಟ್ಟು ಹಾಕಲು ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಜೌನ್ ಪುರ್ ದಲ್ಲಿ ನಡೆದಿದೆ.


ರಾಜ್ಯ ಸಚಿವೆಯಾಗಿದ್ದ ಸಂಗೀತಾ ಯಾದವ್​ ಅವರಿಗೆ ಪ್ರತಿದಿನ ವರದಕ್ಷಿಣೆ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಅವರ ಮಾವ ಅವರನ್ನು ಕೋಣೆಯಲ್ಲಿ ಬಂಧಿಸಿಟ್ಟು ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಅವರ ಮೇಲೆ  ಸೀಮೆ ಎಣ್ಣೆ ಸುರಿದು ಜೀವಂತವಾಗಿ ಸುಟ್ಟು ಹಾಕಲು ಯತ್ನಿಸಿದ್ದಾರೆ. ನಂತರ ಅವರು  ಕೂಗಾಡಲು ಆರಂಭಿಸಿದಾಗ ಅವರ ಮಾವ ಮನೆಯಿಂದ ಪರಾರಿಯಾಗಿದ್ದಾರೆ.


ಈಗಾಗಲೇ ಅವರನ್ನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಬಾದ್ಲಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments