Webdunia - Bharat's app for daily news and videos

Install App

ಈ ಆಶ್ರಮದ ಹುಡುಗಿಯರು ಪ್ರತಿನಿತ್ಯ 20 ಜನರ ಜೊತೆ ಸಂಬಂಧವಿಟ್ಟುಕೊಳ್ಳಬೇಕಂತೆ!

Webdunia
ಬುಧವಾರ, 12 ಡಿಸೆಂಬರ್ 2018 (07:28 IST)
ನವದೆಹಲಿ : ದೆಹಲಿಯ ವಸತಿ ನಿಲಯವೊಂದರಲ್ಲಿ ನಾಪತ್ತೆಯಾದ ಹೆಣ್ಣುಮಕ್ಕಳ ಪೈಕಿ ಒಬ್ಬಳನ್ನು ದೆಹಲಿ ಮಹಿಳಾ ಆಯೋಗ ರಕ್ಷಿಸಿದೆ. ಆದರೆ ಆಕೆ ಬಾಯ್ಬಿಟ್ಟ  ನಾಪತ್ತೆಯ ಹಿಂದಿನ ರಹಸ್ಯ ಇದೀಗ ಹೊಸ ಸಂಚಲನವನ್ನು ಮೂಡಿಸಿದೆ.


ಹೌದು. ನವದೆಹಲಿಯ ದಿಲ್ಶದ್​ ಗಾರ್ಡನ್​ನಲ್ಲಿನ ಶಂಕರ್​ ಆಶ್ರಮದಿಂದ ಡಿಸೆಂಬರ್​ 1 ಹಾಗೂ 2 ರಂದು 9 ಹುಡುಗಿಯರು ನಾಪತ್ತೆಯಾಗಿದ್ದರು. ಆದರೆ ನಾಪತ್ತೆಯಾದವರಲ್ಲಿ 15 ವರ್ಷದ ಹುಡುಗಿ ಯೊಬ್ಬಳು ಮಹಿಳಾ ಆಯೋಗಕ್ಕೆ ಪತ್ರ ಬರೆದ ಹಿನ್ನಲೆಯಲ್ಲಿ ಇದೀಗ ಮಹಿಳಾ ಆಯೋಗ ಅಕೆಯನ್ನು ರಕ್ಷಿಸಿದೆ.


ಆದರೆ ಆ ಹುಡುಗಿ ನೀಡಿದ ದೂರಿನಲ್ಲಿ ಪ್ರತಿನಿತ್ಯ ನಾವು 20 ಜನರ ಜೊತೆ ಸಂಬಂಧವಿಟ್ಟಕೊಳ್ಳಬೇಕಾಗಿತ್ತು. ಅಲ್ಲದೇ ಆ ಹುಡುಗಿಯರನ್ನು ರಕ್ಷಿಸಲು ಮಹಿಳಾ ಆಯೋಗದ ತಂಡ ಕೋಟೆಗೆ ಬರುತ್ತಿದೆ. ಅವರೆಲ್ಲರನ್ನೂ ಮುಚ್ಚಿಡಿ ಎಂದು ಪೊಲೀಸನೊಬ್ಬ ಫೋನ್​ ಮಾಡಿ ವಿಷಯ ಮುಟ್ಟಿಸಿದ್ದಾರೆ ಎಂದು ತಿಳಿಸಿದ್ದಾಳೆ.


ಬಾಲಕಿಯ ಈ ದೂರಿನ ಹೇಳಿಕೆ ಈಗ ಸಂಚಲನ ಸೃಷ್ಟಿಸಿದ್ದು, ಮಹಿಳಾ ಆಯೋಗ ಈ ವಿಚಾರವನ್ನು ಬಹಿರಂಗಪಡಿಸಿದೆ. ಈ ನಾಪತ್ತೆ ಪ್ರಕರಣದಲ್ಲಿ ಪೊಲೀಸರು ಶಾಮೀಲಾಗಿರುವುದು ಗೊತ್ತಾಗುತ್ತದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಆರೋಪಿಸಿದ್ದಾರೆ. ಆದಕಾರಣ ಇದೀಗ ಕ್ರೈಂ ಬ್ರಾಂಚ್​ ಪೊಲೀಸರು ಈ ಪ್ರಕರಣ ಕಾರ್ಯವನ್ನು ಚುರುಕುಗಳಿಸಿದ್ದು, ಶ್ರೀಘ್ರವೇ ಬಾಲಕಿಯರನ್ನ ಪತ್ತೆ ಹಚ್ಚುವುದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್‌ ಕರ್ನಾಟಕವನ್ನು ಸಾಲದ ಸುಳಿಗೆ ತಳ್ಳುತ್ತಿದೆ: ಆರ್‌ ಅಶೋಕ್ ಗರಂ

ಮುಂದಿನ ಸುದ್ದಿ
Show comments