Webdunia - Bharat's app for daily news and videos

Install App

ಯೋಗಿ ಆದಿತ್ಯನಾಥ್ ವಿರುದ್ಧದ 22 ವರ್ಷಗಳ ಹಿಂದಿನ ಪ್ರಕರಣ ಹಿಂದಕ್ಕೆ ಪಡೆದ ಸರ್ಕಾರ

Webdunia
ಬುಧವಾರ, 27 ಡಿಸೆಂಬರ್ 2017 (21:48 IST)
ನಿಷೇಧಾಜ್ಞೆ ಉಲ್ಲಂಘಿಸಿ ಸಭೆ ನಡೆಸಿದ ಆರೋಪದ ಮೇರೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ದಾಖಲಾಗಿದ್ದ 22 ವರ್ಷ ಹಳೆಯ ಪ್ರಕರಣವನ್ನು ಉತ್ತರ ಸರ್ಕಾರ ಹಿಂಪಡೆದಿದೆ. 

ಸಿಎಂ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಶಿವ ಪ್ರತಾಪ್ ಶುಕ್ಲಾ, ಬಿಜೆಪಿ ಶಾಸಕ ಶೀತಲ್ ಪಾಂಡೆ ಹಾಗೂ ಇತರೆ 10 ಮಂದಿ ವಿರುದ್ಧ ಗೋರಖಪುರ್ ಪಿಪಿಗಂಜಿ ಪೊಲೀಸ್ ಠಾಣೆಯಲ್ಲಿ 1995 ಮೇ 27ರಂದು ಪ್ರಕರಣ ದಾಖಲಾಗಿತ್ತು

ಕ್ರಿಮಿನಲ್ ಅಪರಾಧ ಹೊಂದಿರುವ ಸಂಸದರು, ಶಾಸಕರ ತ್ವರಿತಗತಿ ವಿಚಾರಣೆಗಾಗಿ ವಿಶೇಷ ಕೋರ್ಟ್ ಗಳನ್ನು ಸ್ಥಾಪಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದ್ದ ಬೆನ್ನಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಾವು ಒಳಗೊಂಡಂತೆ 13 ನಾಯಕರ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟಿದ್ದಾರೆ. 

ಈಚೆಗೆ ಉತ್ತರ ಪ್ರದೇಶದಲ್ಲಿನ ವಿವಾದಿತ ಸಂಘಟಿತ ಅಪರಾಧ ನಿಗ್ರಹ ತಿದ್ದುಪಡಿ ಮಸೂದೆ(ಯುಪಿಸಿಓಸಿಬಿ) ಮಂಡಿಸುವ ಮುನ್ನ ಯೋಗಿ ವಿರುದ್ಧದ ಪ್ರಕರಣ ಕೈಬಿಡಲಾಗಿದೆ. ರಾಜಕೀಯ ಪ್ರೇರಿತವಾಗಿ ದಾಖಲಾದ 20 ಸಾವಿರ ಪ್ರಕರಣಗಳನ್ನು ಕೈಬಿಡುತ್ತಿರುವುದಾಗಿ ಯೋಗಿ ಆದಿತ್ಯನಾಥ್ ಸದನಕ್ಕೆ ತಿಳಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments