ಸಿಎಎಯನ್ನು ಜಾರಿಗೊಳಿಸಿದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ

Webdunia
ಮಂಗಳವಾರ, 14 ಜನವರಿ 2020 (06:47 IST)
ಲಕ್ನೋ : ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಜಾರಿಗೊಳಿಸಿದ್ದು, ಆ ಮೂಲಕ ಸಿಎಎ ಜಾರಿಗೊಳಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.



ಕಳೆದ ಒಂದು ತಿಂಗಳ ಹಿಂದೆ ಸಿಎಎ ವಿರುದ್ಧವಾಗಿ ಉತ್ತರ ಪ್ರದೇಶದಲ್ಲಿ ಪ್ರತಿಭಟನೆಯಾಗಿದ್ದು, ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಇದರಲ್ಲಿ ಸುಮಾರು 19 ಮಂದಿ ಸಾವಿಗೀಡಾಗಿದ್ದರು. ಇವೆಲ್ಲದರ ನಡುವೆಯೂ ಇದೀಗ   ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಸಿಎಎಯನ್ನು ಜಾರಿಗೊಳಿಸಿದೆ.


ರಾಜ್ಯದ 19 ಜಿಲ್ಲೆಗಳಲ್ಲಿ ನೆಲೆಸಿರುವ ಹಿಂದೂ ನಿರಾಶ್ರಿತರ ಪಟ್ಟಿಯನ್ನು ಕೇಂದ್ರ ಸರ್ಕಾರದ ಗೃಹ ಸಚಿವಾಲಯಕ್ಕೆ ಕಳುಹಿಸಿದೆ. ಇದರಲ್ಲಿ 40000ಕ್ಕೂ ಹೆಚ್ಚು ಮುಸ್ಲಿಮೇತರ ವಲಸಿಗರು ನೆಲೆಸಿದ್ದಾರೆ ಎಂದು ವರದಿ ತಿಳಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

INDW vs AUSW: ಪಂದ್ಯಾಟದ ವೇಳೇ ಯಾಕೆ ಕಪ್ಪು ಪಟ್ಟಿ ಕಟ್ಟಿದ ಆಟಗಾರ್ತಿಯರು

ಅನುಭವವಿಲ್ಲದ ಆ ಹುಡುಗ ಇನ್ನೂ ಎಳಸು: ಡಿಕೆ ಶಿವಕುಮಾರ್ ಕಿಡಿ

ಹೆಂಡ್ತಿಗೆ ದೆವ್ವ ಹಿಡಿದಿದೆಂದು ಪತಿ ಈ ರೀತಿ ನಡೆದುಕೊಳ್ಳುವುದಾ, ಕೇರಳದಲ್ಲಿ ಕರುಳು ಹಿಂಡುವ ಘಟನೆ

ಕಾಂಗ್ರೆಸ್ ಸರಕಾರದಿಂದ ಒಳಮೀಸಲಾತಿ ಆದೇಶ ರದ್ದು ಮಾಡುವ ದುರುದ್ದೇಶ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments