Webdunia - Bharat's app for daily news and videos

Install App

ಸೋಂಕು ಕಡಿಮೆ ಆಗ್ತಿದಂತೆ ಬಣ್ಣ ಬದಲಾಯಿಸಿದ ಕೇರಳ ಸರ್ಕಾರ

Webdunia
ಮಂಗಳವಾರ, 28 ಏಪ್ರಿಲ್ 2020 (10:51 IST)
ಕೇರಳ : ಕೇರಳ ಸರ್ಕಾರ ತನ್ನ ಎಲ್ಲಾ ಗಡಿಗಳನ್ನು ಮುಚ್ಚುವುದರ ಮೂಲಕ ಮತ್ತೊಂದು ಕಿರಿಕ್ ಮಾಡಿಕೊಂಡಿದೆ.


ಈ ಹಿಂದೆ ಗಡಿ ಬಂದ್ ಮಾಡಿದ್ದಕ್ಕೆ ಕೋರ್ಟ್ ಮೊರೆ ಹೋಗಿದ್ದ ಕೇರಳ ಸರ್ಕಾರ ಇದೀಗ  ಸೋಂಕು ಕಡಿಮೆ ಆಗ್ತಿದಂತೆ ತನ್ನ ಎಲ್ಲಾ ಗಡಿ ಬಂದ್ ಮಾಡುವುದರ ಮೂಲಕ ಬಣ್ಣ ಬದಲಿಸಿದೆ ಎಂಬ ಆರೋಪ ಕೇಳಿಬಂದಿದೆ.


ಕೇರಳ ಸರ್ಕಾರದ ಕ್ರಮಕ್ಕೆ ಕರ್ನಾಟಕ ಸೇರಿ ನೆರೆ ರಾಜ್ಯಗಳ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಿಣರಾಯಿ ಆಷಾಢಭೂತಿತನ ಬಯಲಾಗಿದೆ ಎಂದು  ಶಾಸಕ ವೇದನ್ಯಾಸ ಕಾಮತ್ ಟ್ವಿಟರ್ ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments