Webdunia - Bharat's app for daily news and videos

Install App

ಕೇರಳದಲ್ಲಿ ಕೊರೊನಾ ತಗ್ಗುತ್ತಿದ್ದಂತೆ ನಿರ್ಬಂಧ ಸಡಿಲಿಕೆ ಮಾಡಿದ ಸರ್ಕಾರ

Webdunia
ಬುಧವಾರ, 8 ಸೆಪ್ಟಂಬರ್ 2021 (11:11 IST)
ತಿರುವನಂತಪುರಂ, ಸೆ 8: ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗುತ್ತಿದ್ದಂತೆ ರಾಜ್ಯ ಸರ್ಕಾರ ಕೆಲವು ನಿರ್ಬಂಧಗಳನ್ನು ಸಡಿಲಿಸಲು ಮುಂದಾಗಿದೆ. ಮಂಗಳವಾರ, ರಾತ್ರಿ ಕರ್ಫ್ಯೂ ಹಾಗೂ ಭಾನುವಾರದ ನಿರ್ಬಂಧಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಸಡಿಲಗೊಳಿಸಲು ಸೂಚಿಸಿದೆ.

ಕಳೆದ ಎರಡು ದಿನಗಳಿಂದ ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ಸೋಂಕಿನ ಪಾಸಿಟಿವಿಟಿ ದರವೂ ಇಳಿಕೆಯಾಗಿದೆ. ಹೀಗಾಗಿ ನಿರ್ಬಂಧಗಳನ್ನು ಸಡಿಲಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಎಲ್ಲಾ ವಿದ್ಯಾರ್ಥಿಗಳು, ತರಬೇತುದಾರರು, ಶಿಕ್ಷಕರು ಹಾಗೂ ಸಿಬ್ಬಂದಿ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿರಬೇಕು ಎಂದು ಸೂಚನೆ ನೀಡಿದೆ. ರಾಜ್ಯದಲ್ಲಿ ಒಟ್ಟಾರೆ ಪಾಸಿಟಿವಿಟಿ ದರವನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ ವಿಶ್ಲೇಷಣಾ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಟಿಪಿಆರ್ ದರವು ಆಗಸ್ಟ್ ಕೊನೆ ವಾರದಲ್ಲಿ 18.49% ಇದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ಈ ದರ 17.91%ಗೆ ಇಳಿದಿದೆ. ಜನರು ಕೊರೊನಾ ನಿಯಮಗಳನ್ನು ಸೂಕ್ತವಾಗಿ ಪಾಲನೆ ಮಾಡಿದರೆ, ಮುಂದಿನ ಕೆಲವೇ ದಿನಗಳಲ್ಲಿ ಸೋಂಕಿನ ಸಂಖ್ಯೆ ಮತ್ತಷ್ಟು ಇಳಿಮುಖವಾಗಲಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ರಾಪ್ತ ಮಗಳ ಮೇಲೆ ಮೂರು ವರ್ಷ ಲೈಂಗಿಕ ದೌರ್ಜನ್ಯ: ಪಾಪಿ ಅಪ್ಪನಿಗೆ ಜೀವಾವಧಿ ಶಿಕ್ಷೆ

ಯೋಗಿ ಸಿಎಂ ಆದ್ಮೇಲೆ ಯುಪಿಯಲ್ಲಿ 15 ಸಾವಿರ ಎನ್‌ಕೌಂಟರ್‌, 30 ಸಾವಿರ ಕ್ರಿಮಿನಲ್‌ಗಳ ಅರೆಸ್ಟ್‌

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

ಮುಂದಿನ ಸುದ್ದಿ
Show comments