Webdunia - Bharat's app for daily news and videos

Install App

ಕೋರ್ಟ್ ಮೆಟ್ಟಿಲೇರಿದ ಗಾಂಧಿ ಮರಿ ಮೊಮ್ಮಗ!

Webdunia
ಶುಕ್ರವಾರ, 25 ಮಾರ್ಚ್ 2022 (13:09 IST)
ನವದೆಹಲಿ : ಸಬರಮತಿ ಆಶ್ರಮದ ಪುನಾರಾಭಿವೃದ್ದಿಗೆ ನಿರ್ಧರಿಸಿರುವ ಗುಜರಾತ್ ರಾಜ್ಯ ಸರ್ಕಾರ ನಿರ್ಧಾರದ ವಿರುದ್ಧ ಮಹಾತ್ಮಗಾಂಧಿ ಮರಿ ಮೊಮ್ಮಗ ತುಷಾರ್ ಅರುಣ್ ಗಾಂಧಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
 
ಆಶ್ರಮದ ಪುನರಾಭಿವೃದ್ದಿಗೆ ಅನುಮತಿ ನೀಡದಂತೆ ಅವರು ಮನವಿ ಮಾಡಿದ್ದಾರೆ. ಅರ್ಜಿ ಸಲ್ಲಿಕೆ ಬಳಿಕ ಇಂದು ಅವರ ಪರ ಹಿರಿಯ ವಕೀಲೆ ಇಂದಿರಾ ಜೈಸಿಂಗ್, ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ಪ್ರಸ್ತಾಪಿಸಿದರು.

ಮತ್ತು ತುರ್ತು ವರ್ಚುವಲ್ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಈ ಮನವಿ ಆಲಿಸಿದ ಪೀಠ ವಿಚಾರಣೆಗೆ ಒಪ್ಪಿಗೆ ಸೂಚಿಸಿದೆ.

ಸಬರಮತಿ ಆಶ್ರಮ ಒಂದು ಎಕರೆ ವಿಸ್ತೀರ್ಣದಲ್ಲಿದೆ. ಈ ಒಂದು ಎಕರೆ ಸುತ್ತಲಿನ 55 ಎಕರೆ ಭೂಮಿಯನ್ನು ಅಭಿವೃದ್ಧಿ ಪಡಿಸುವ ಉದ್ದೇಶ ಗುಜರಾತ್ ಸರ್ಕಾರ ಹೊಂದಿದೆ. ಗಾಂಧಿ ಸ್ಪೂರ್ತಿಯ ಭೂಮಿ ಇದಾಗಿದ್ದು ಇದನ್ನು ಅಭಿವೃದ್ಧಿಪಡಿಸುವ ಮೂಲಕ ಗಾಂಧಿ ಬದುಕು, ತತ್ವಗಳು ಮತ್ತು ಜೀವನದ ಧೈಯವನ್ನು ಹರಡುವ ಯೋಜನೆ ಇದಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments