Webdunia - Bharat's app for daily news and videos

Install App

ಕ್ಯಾನ್ಸರ್‌ನಿಂದ ಕೊನೆ ದಿನ ಎಣಿಸುತ್ತಿದ್ದ ಅಜ್ಜಿಯನ್ನು ಕಸದ ರಾಶಿಗೆ ಎಸೆದು ಹೋದ ಮೊಮ್ಮಗ

Sampriya
ಸೋಮವಾರ, 23 ಜೂನ್ 2025 (17:46 IST)
Photo Credit X
ಮುಂಬೈ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮಹಿಳೆಯನ್ನು ಮೊಮ್ಮಗನೊಬ್ಬ ಕಸದ ರಾಶಿ ಬಳಿ ಎಸೆದುಹೋಗಿರುವ ಕ್ರೋರ ಘಟನೆ ಮುಂಬೈನಲ್ಲಿ ವರದಿಯಾಗಿದೆ. 

ಶನಿವಾರದಂದು ಮುಂಬೈ ಪೊಲೀಸರು ನಗರದ ಆರೆ ಕಾಲೋನಿಯ ರಸ್ತೆಯ ಕಸದ ರಾಶಿಯ ಬಳಿ 60 ವರ್ಷದ ಮಹಿಳೆ ಯಶೋದಾ ಗಾಯಕ್‌ವಾಡ್ ಅತ್ಯಂತ ದುರ್ಬಲ ಸ್ಥಿತಿಯಲ್ಲಿ ಕಂಡುಬಂದಾಗ ಘಟನೆ ಬೆಳಕಿಗೆ ಬಂದಿದೆ.

ಮಹಿಳೆಯನ್ನು ವಿಚಾರಿಸಿದಾಗ  ತನ್ನ ಮೊಮ್ಮಗ ಕಸದ ರಾಶಿ ಮೇಲೆ ಎಸೆದುಹೋಗಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.  

ಆಕೆಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಹಲವಾರು ಇತರ ಆಸ್ಪತ್ರೆಗಳು ಆಕೆಗೆ ದಾಖಲಾತಿಯನ್ನು ನಿರಾಕರಿಸಿದ ನಂತರ ಆಕೆಯನ್ನು ಕೂಪರ್ ಆಸ್ಪತ್ರೆಗೆ ದಾಖಲಿಸಲಾಯಿತು.

ಮಹಿಳೆ ಚರ್ಮದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. 

ವಯಸ್ಸಾದ ಮಹಿಳೆ ತನ್ನ ಕುಟುಂಬದ ಸದಸ್ಯರ ಎರಡು ವಿಳಾಸಗಳನ್ನು ಹಂಚಿಕೊಂಡಿದ್ದಾಳೆ - ಒಂದು ಮಲಾಡ್‌ನಲ್ಲಿ ಮತ್ತು ಇನ್ನೊಂದು ಕಾಂದಿವಲಿಯಲ್ಲಿ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಕುಟುಂಬದ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಸಂಬಂಧಿಕರನ್ನು ಪತ್ತೆಹಚ್ಚಲು ಆಕೆಯ ಚಿತ್ರವನ್ನು ಪೊಲೀಸ್ ಠಾಣೆಗಳಲ್ಲಿ ಹಂಚಿಕೊಳ್ಳಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments