Webdunia - Bharat's app for daily news and videos

Install App

ಲಸ್ಸಿ ಕುಡಿದು ಜನರ ಆರೋಗ್ಯ ಸ್ಥಿತಿ ಗಂಭೀರ

Webdunia
ಭಾನುವಾರ, 2 ಮೇ 2021 (12:19 IST)
ಒಡಿಶಾ : ಲಸ್ಸಿ ಕುಡಿದು ಮಕ್ಕಳು ಸೇರಿದಂತೆ ಕನಿಷ್ಠ 100 ಜನರು ಅನಾರೋಗ್ಯಕ್ಕೀಡಾದ ಘಟನೆ ಒಡಿಶಾದ ಮಲ್ಕಂಗಿರಿ ಜಿಲ್ಲೆಯಲ್ಲಿ ನಡೆದಿದೆ.

ಜನರು ಜಾತ್ರೆಗೆ ಹೋಗಿದ್ದಾಗ ಅಲ್ಲಿ ಲಸ್ಸಿ ಸೇವಿಸಿದ್ದಾರೆ. ಆದರೆ ಮನೆಗೆ ಬರುತ್ತಿದ್ದಂತೆ ಅವರಿಗೆ ಹೊಟ್ಟೆ ನೋವಿನ ಸಮಸ್ಯೆ ಕಾಡಿದೆ. ಮಧ್ಯರಾತ್ರಿಯ ವೇಳೆ ಹಲವರು ಗಂಭೀರ ಸ್ಥಿತಿಗೆ ತಲುಪಿದ್ದಾರೆ. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ವೈದ್ಯರು ತನಿಖೆ ಮಾಡುತ್ತಿದ್ದಾರೆ, ಪಾನೀಯದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.  ಮಾರಾಟಗಾರ ಕಲುಷಿತ ನೀರು ಬೆರೆಸಿದ ಕಾರಣದಿಂದ ಇದು ಸಂಭವಿಸಿರಬಹುದು  ಎಂದು ವೈದ್ಯರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments