Webdunia - Bharat's app for daily news and videos

Install App

ಸಿಎಂ ಯಾರೆಂದು ಹೈಕಮಾಂಡ್ ನಿರ್ಧರಿಸುತ್ತೆ: ಶಾರದಾ ದೇವಿ

Webdunia
ಶುಕ್ರವಾರ, 11 ಮಾರ್ಚ್ 2022 (11:58 IST)
ಇಂಫಾಲ್ : ಮಣಿಪುರದ ಮುಂದಿನ ಮುಖ್ಯಮಂತ್ರಿಯನ್ನು ಬಿಜೆಪಿ ಸಂಸದೀಯ ಮಂಡಳಿ ಮತ್ತು ರಾಜ್ಯ ಘಟಕವು ಒಂದಾಗಿ ನಿರ್ಧರಿಸುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷೆ ಶಾರದಾ ದೇವಿ ಹೇಳಿದ್ದಾರೆ.

ರಾಜ್ಯಪಾಲರು ಸರ್ಕಾರ ರಚಿಸಲು ಆಹ್ವಾನಿಸಿದ ನಂತರ ಪಕ್ಷವು ಸಿದ್ಧವಾಗಲಿದೆ. 60 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ 32 ಸ್ಥಾನಗಳೊಂದಿಗೆ ಬಹುಮತದ ಗಡಿ ದಾಟಿದೆ ಎಂದಿದ್ದಾರೆ. 

ಮಾಧ್ಯಮದವರು ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿಯಾಗುತ್ತಾರೆಯೇ ಅಥವಾ ಎನ್.ಬಿರೇನ್ ಸಿಂಗ್ ಅವರು ಅಧಿಕಾರದಲ್ಲಿ ಮುಂದುವರಿಯುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಷ್ಟ್ರೀಯ ಪಕ್ಷವಾಗಿ ನಾವು ಸಂಸದೀಯ ಮಂಡಳಿಯನ್ನು ಹೊಂದಿದ್ದೇವೆ.

ಹಾಗಾಗಿ ರಾಜ್ಯ ಘಟಕದೊಂದಿಗೆ ಸಮಾಲೋಚಿಸಿ ಮುಂದಿನ ಮುಖ್ಯಮಂತ್ರಿ ಯಾರು ಎಂದು ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಮೂಲೆ ಮೂಲೆಯಲ್ಲೂ ತಿರಂಗಾ ಯಾತ್ರೆ ಮಾಡ್ತೀವಿ, ತಾಕತ್ತಿದ್ದರೆ ಎಫ್ಐಆರ್ ಹಾಕಿ: ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್

ಹಸುವಿನ ಮೇಲೆ ಅತ್ಯಾಚಾರ ನಡೆಸಲು ಹೋಗಿ ಸಿಕ್ಕಿಬಿದ್ದ ವ್ಯಕ್ತಿ: ರೆಡ್ ಹ್ಯಾಂಡ್ ಆಗಿ ಹಿಡಿದ ಜನ ಮಾಡಿದ್ದೇನು Video

ಹನುಮನ ಪವಾಡ.. ಕ್ರೇನ್, ಜೆಸಿಬಿ ಬಂದರೂ ಒಂದಿಂಚೂ ಅಲ್ಲಾಡದ ಆಂಜನೇಯನ ವಿಗ್ರಹ: ಉಜ್ಜೈನಿಯಲ್ಲಿ ಕೌತುಕದ ಘಟನೆ Video

ರಾಕೆಟ್ ಅಲ್ಲ… ಇಂಡೋನೇಷ್ಯಾದಲ್ಲಿ ಪರ್ವತವನ್ನೇ ಸೀಳಿ ಹೊರಬಂದ ಜ್ವಾಲಾರಸ ಎದೆ ನಡುಗಿಸುವಂತಿರುವ ದೃಶ್ಯ Video

ಇವನು ಗಂಡನಲ್ಲ ರಾಕ್ಷಸ… ಪತ್ನಿಯನ್ನು ಕೊಲೆ ಮಾಡಿದ ರುಂಡ ಫ್ರಿಡ್ಜ್ ನಲ್ಲಿಟ್ಟಿದ್ದ Shocking Video

ಮುಂದಿನ ಸುದ್ದಿ
Show comments