ಸಿಎಂ ಯಾರೆಂದು ಹೈಕಮಾಂಡ್ ನಿರ್ಧರಿಸುತ್ತೆ: ಶಾರದಾ ದೇವಿ

Webdunia
ಶುಕ್ರವಾರ, 11 ಮಾರ್ಚ್ 2022 (11:58 IST)
ಇಂಫಾಲ್ : ಮಣಿಪುರದ ಮುಂದಿನ ಮುಖ್ಯಮಂತ್ರಿಯನ್ನು ಬಿಜೆಪಿ ಸಂಸದೀಯ ಮಂಡಳಿ ಮತ್ತು ರಾಜ್ಯ ಘಟಕವು ಒಂದಾಗಿ ನಿರ್ಧರಿಸುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷೆ ಶಾರದಾ ದೇವಿ ಹೇಳಿದ್ದಾರೆ.

ರಾಜ್ಯಪಾಲರು ಸರ್ಕಾರ ರಚಿಸಲು ಆಹ್ವಾನಿಸಿದ ನಂತರ ಪಕ್ಷವು ಸಿದ್ಧವಾಗಲಿದೆ. 60 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ 32 ಸ್ಥಾನಗಳೊಂದಿಗೆ ಬಹುಮತದ ಗಡಿ ದಾಟಿದೆ ಎಂದಿದ್ದಾರೆ. 

ಮಾಧ್ಯಮದವರು ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿಯಾಗುತ್ತಾರೆಯೇ ಅಥವಾ ಎನ್.ಬಿರೇನ್ ಸಿಂಗ್ ಅವರು ಅಧಿಕಾರದಲ್ಲಿ ಮುಂದುವರಿಯುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಷ್ಟ್ರೀಯ ಪಕ್ಷವಾಗಿ ನಾವು ಸಂಸದೀಯ ಮಂಡಳಿಯನ್ನು ಹೊಂದಿದ್ದೇವೆ.

ಹಾಗಾಗಿ ರಾಜ್ಯ ಘಟಕದೊಂದಿಗೆ ಸಮಾಲೋಚಿಸಿ ಮುಂದಿನ ಮುಖ್ಯಮಂತ್ರಿ ಯಾರು ಎಂದು ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments