Webdunia - Bharat's app for daily news and videos

Install App

ಚಹಾಗೆ ಸಕ್ಕರೆ ಹಾಕಿಲ್ಲ ಎಂದು ಹೋಟೆಲ್ ಮಾಲೀಕನಿಗೆ ಇರಿತ

Webdunia
ಶುಕ್ರವಾರ, 6 ಜನವರಿ 2023 (11:03 IST)
ತಿರುವನಂತಪುರಂ : ಚಹಾಕ್ಕೆ ಸಕ್ಕರೆ ಹಾಕಿಲ್ಲ ಎಂದು ವ್ಯಕ್ತಿಯೊಬ್ಬ ಹೋಟೆಲ್ ಮಾಲೀಕನಿಗೆ ಚಾಕು ಇರಿದ ಘಟನೆ ಕೇರಳದ ಮಲಪ್ಪುರಂನ ತಾನೂರ್ನಲ್ಲಿ ನಡೆದಿದೆ.

ಆರೋಪಿಯನ್ನು ಸುಬೈರ್ ಎಂದು ಗುರುತಿಸಲಾಗಿದ್ದು, ಈತ ತನೂರಿನ ಟಿಎ ಹೋಟೆಲ್ಗೆ ಚಹಾ ಕುಡಿಯಲು ಹೋಗಿದ್ದ. ಈ ವೇಳೆ ಹೋಟೆಲ್ ಸಿಬ್ಬಂದಿ ನೀಡಿದ್ದ ಚಹಾದಲ್ಲಿ ಸಕ್ಕರೆ ಸ್ವಲ್ಪ ಕಡಿಮೆ ಇತ್ತು.

ಇದರಿಂದಾಗಿ ಸುಬೈರ್ ಹೋಟೆಲ್ ಮಾಲೀಕ ಮನಾಫ್ನೊಂದಿಗೆ ಜಗಳವಾಡಿದ್ದಾನೆ. ಈ ವೇಳೆ ಮನಾಫ್ಗೆ ಸುಬೈರ್ ಚಾಕುವಿನಿಂದ ಹಲವು ಬಾರಿ ಇರಿದಿದ್ದಾನೆ. 

ತಕ್ಷಣ ಅಲ್ಲಿದ್ದ ಸಿಬ್ಬಂದಿ ಮನಾಫ್ನನ್ನು ಕೊಯಿಕ್ಕೋಡ್ನಲ್ಲಿರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಮನಾಫ್ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments