Webdunia - Bharat's app for daily news and videos

Install App

ಪತ್ನಿಗೆ ಕೋರ್ಟ್ ಆವರಣದಲ್ಲೇ ಆ್ಯಸಿಡ್ ಎರಚಿದ ಪತಿ!

Webdunia
ಶುಕ್ರವಾರ, 24 ಮಾರ್ಚ್ 2023 (10:56 IST)
ಚೆನ್ನೈ : ನ್ಯಾಯಾಲಯದ ಆವರಣದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಆ್ಯಸಿಡ್ ಎರಚಿದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.

ಶಿವಕುಮಾರ್ ಬಂಧಿತ ಆರೋಪಿ. ಶಿವಕುಮಾರ್ ವಿರುದ್ಧ ಆತನ ಪತ್ನಿ ಪ್ರಕರಣ ದಾಖಲಿಸಿದ್ದಳು. ಈ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಸಂತ್ರಸ್ತೆ ನ್ಯಾಯಾಲಯಕ್ಕೆ ಆಗಮಿಸಿದ್ದಳು. ಈ ವೇಳೆ ಶಿವಕುಮಾರ್ ಸಹ ಕೋರ್ಟ್ಗೆ ಹಾಜರಾಗಿದ್ದ. ಅಷ್ಟೇ ಅಲ್ಲದೇ ನೀರಿನ ಬಾಟಲಿಯಲ್ಲಿ ಆ್ಯಸಿಡ್ ತೆಗೆದುಕೊಂಡಿದ್ದ. ಅದಾದ ಬಳಿಕ ಪತ್ನಿ ಕಾಣುತ್ತಿದ್ದಂತೆ ಏಕಾಏಕಿ ಶಿವಕುಮಾರ್ ಆಕೆಯ ಮುಖಕ್ಕೆ ಆ್ಯಸಿಡ್ ಎರಚಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ಅಲ್ಲಿದ್ದ ವಕೀಲರು ಶಿವಕುಮಾರ್ನನ್ನು ಹಿಡಿದು ಥಳಿಸಿದ್ದಾರೆ. ಅದಾದ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ವೇಳೆ ಆರೋಪಿಯ ಪತ್ನಿ ಹಾಗೂ ಇಬ್ಬರು ವಕೀಲರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನೆಲ್ಲ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments