Webdunia - Bharat's app for daily news and videos

Install App

ತಾಯಿಯಾಗಲಿಲ್ಲವೆಂದು ಪತ್ನಿಗೆ ಇಂತಹ ಗತಿ ತಂದ ಪತಿ!

Webdunia
ಬುಧವಾರ, 30 ಡಿಸೆಂಬರ್ 2020 (06:50 IST)
ಬಿಜ್ನೋರ್ : ವರದಕ್ಷಿಣೆ ಕೊಡದಿದ್ದಕ್ಕೆ ಹಾಗೂ ಗರ್ಭಧರಿಸದ ಹಿನ್ನಲೆಯಲ್ಲಿ ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಮುಕರ್ಪುರಿ ಗ್ರಾಮದಲ್ಲಿ ನಡೆದಿದೆ.

ಈ ದಂಪತಿಗಳು 3 ವರ್ಷದ ಹಿಂದೆ ಮದುವೆಯಾಗಿದ್ದರು, ಪತ್ನಿಯ ಕುಟುಂಬದವರು ವರದಕ್ಷಿಣೆ ನೀಡಿ ಮದುವೆ ಮಾಡಿದ್ದರು. ಆದರೆ ಇನ್ನಷ್ಟು ವರದಕ್ಷಿಣೆಗಾಗಿ ಪತ್ನಿಯನ್ನು ಪೀಡಿಸುತ್ತಿದ್ದ. ಇದಕ್ಕೆ ಆತನ ಮನೆಯವರು ಸಹಕಾರ ನೀಡಿದ್ದಾರೆ ಎನ್ನಲಾಗಿದೆ. ಅದರ ಜೊತೆಗೆ ಆಕೆ ಇನ್ನು ತಾಯಿಯಾಗಲಿಲ್ಲ ಎಂಬ ಕಾರಣಕ್ಕೆ ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಮಹಿಳೆಯ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments