Webdunia - Bharat's app for daily news and videos

Install App

ಪಾಶ್ಚಿಮಾತ್ಯ ದೇಶಗಳು ಕೆಟ್ಟವೆಂಬ ಪರಿಕಲ್ಪನೆ ನೀಗಬೇಕು : ಜೈಶಂಕರ್ ಕರೆ

Webdunia
ಸೋಮವಾರ, 18 ಸೆಪ್ಟಂಬರ್ 2023 (12:24 IST)
ನವದೆಹಲಿ : ಜಾಗತಿಕ ವ್ಯಾಪಾರ ವಿಚಾರಕ್ಕೆ ಬಂದರೆ ಪಾಶ್ಚಿಮಾತ್ಯ ದೇಶಗಳು ಕೆಟ್ಟವೆಂಬ ದೃಷ್ಟಿಕೋನ ಇದೆ. ಇದು ಬದಲಾಗಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಕರೆ ನೀಡಿದ್ದಾರೆ.
 
ಮಲಯಾಳಂನ ಏಷ್ಯಾನೆಟ್ ಸುದ್ದಿವಾಹಿನಿಯೊಂದಿಗಿನ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಅವರು, ಈಗ ಪಶ್ಚಿಮದಿಂದ ಏಷ್ಯಾ ಮತ್ತು ಆಫ್ರಿಕನ್ ಮಾರುಕಟ್ಟೆಗಳಿಗೆ ದೊಡ್ಡ ಪ್ರಮಾಣದಲ್ಲಿ ಸರಕುಗಳು ಬಂದು ಬೀಳುತ್ತಿಲ್ಲ. ಪಶ್ಚಿಮವನ್ನು ನಕಾರಾತ್ಮಕವಾಗಿ ನೋಡುವ ಧೋರಣೆ ಬದಲಾಗುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ಏಷ್ಯಾ ಮತ್ತು ಆಫ್ರಿಕಾಗೆ ದೊಡ್ಡ ಪ್ರಮಾಣದಲ್ಲಿ ಸರಕು ತಂದುಹಾಕುತ್ತಿರುವುದು ಪಶ್ಚಿಮವಲ್ಲ. ಪಶ್ಚಿಮದವರು ಕೆಟ್ಟವರು, ಅಭಿವೃದ್ಧಿಶೀಲ ದೇಶಗಳು ಒಳ್ಳೆಯವು ಎಂಬ ಹಿಂದಿನ ಪರಿಕಲ್ಪನೆಯನ್ನು ಕಳಚಿಕೊಳ್ಳುವ ಅವಶ್ಯಕತೆ ಇದೆ ಎಂಬುದು ನನ್ನ ಭಾವನೆ. ಈ ಜಗತ್ತು ಹೆಚ್ಚು ಸಂಕೀರ್ಣವಾಗಿದೆ. ಇದಕ್ಕಿಂತಲೂ ಸಮಸ್ಯೆಗಳು ಇನ್ನೂ ಹೆಚ್ಚು ಸಂಕೀರ್ಣವಾಗಿವೆ’ ಎಂದು ಜೈಶಂಕರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments