Webdunia - Bharat's app for daily news and videos

Install App

’ದೇಶದ ಅರ್ಥವ್ಯವಸ್ಥೆಯಲ್ಲಿ ಕೃಷಿ, ರೈತರ ಪಾತ್ರ ಮಹತ್ವದ್ದು’ – ಪ್ರಧಾನಿ ಮೋದಿ

Webdunia
ಭಾನುವಾರ, 25 ಮಾರ್ಚ್ 2018 (12:39 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ನಲ್ಲಿ ಕೃಷಿ ಮತ್ತು ರೈತರ ಮಹತ್ವದ ಬಗ್ಗೆ ಹಾಗೂ ಪ್ರಾಣಿ ಪಕ್ಷಿಗಳ ರಕ್ಷಣೆಯ ಕುರಿತು ಮಾತನಾಡಿದ್ದಾರೆ.


ಮನ್ ಕಿ ಬಾ್ ನಲ್ಲಿ ಭಾನುವಾರ(ಇಂದು) ದೇಶದ ಜನರಿಗೆ ಶ್ರೀರಾಮ ನವಮಿಯ ಶುಭಾಷಯ ತಿಳಿಸಿದ ಪ್ರಧಾನಿ ಮೋದಿ ಅವರು,’ದೇಶದ ಅರ್ಥವ್ಯವಸ್ಥೆಯಲ್ಲಿ ಕೃಷಿ, ರೈತರ ಪಾತ್ರ ಮಹತ್ವದ್ದು, ರೈತರ ಬೆಳೆಗೆ ಸೂಕ್ತ ಬೆಂಬಲ ನೀಡುವಂತೆ ಯೋಜನೆ ರೂಪಿಸುತ್ತೇವೆ’ ಎಂಬುದಾಗಿ ಹೇಳಿದ್ದಾರೆ. ಹಾಗೇ ಪ್ರಾಣಿ ಪಕ್ಷಿಗಳ ರಕ್ಷಣೆಯ ಬಗ್ಗೆ ಮಾತನಾಡಿದ ಅವರು,’ಬೇಸಿಗೆಯಲ್ಲಿ ಪ್ರಾಣಿ ಪಕ್ಷಿಗಳಿಗೆ ಕುಡಿಯಲು ನೀರು ಇಡಿ. ಅವುಗಳ ರಕ್ಷಣೆಯ ಹೊಣೆ ನಮ್ಮದು’ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಾಧಿಕಾರಿ ಏನು ದಾವುದ್ ಇಬ್ರಾಹಿಂ ನಾ, ಇದೆಲ್ಲ ವ್ಯವಸ್ಥಿತ ಸಂಚು: ಪ್ರತಾಪ್ ಸಿಂಹ ಆಕ್ರೋಶ

ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಅವರ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಅನೇಕ ಕ್ಷೇತ್ರಗಳಲ್ಲಿ ಮತಗಳ್ಳತನ: ಪ್ರಧಾನಿ, ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಗುಡುಗಿದ ರಾಹುಲ್‌

ಮುಂದಿನ ಸುದ್ದಿ
Show comments