Webdunia - Bharat's app for daily news and videos

Install App

ನೂತನ ಸಂಸತ್ ಭವನ ಉದ್ಘಾಟನೆ ವಿಚಾರದಲ್ಲಿ ರಾಜಕೀಯ ಜೋರು

Webdunia
ಶುಕ್ರವಾರ, 26 ಮೇ 2023 (09:02 IST)
ನವದೆಹಲಿ : ನೂತನ ಸಂಸತ್ ಭವನದ ಪ್ರಾರಂಭೋತ್ಸವದ ವಿಚಾರವಾಗಿ ಆಡಳಿತ ಮತ್ತ ವಿಪಕ್ಷಗಳ ಮಧ್ಯೆ ರಾಜಕೀಯ ಸಂಘರ್ಷ ಜೋರಾಗಿದೆ.
 
ಲೋಕಾರ್ಪಣೆ ಕಾರ್ಯಕ್ರಮವನ್ನು ಬಹಿಷ್ಕರಿಸಿದ ರಾಜಕೀಯ ಪಕ್ಷಗಳ ಸಂಖ್ಯೆ ಈಗ 21 ಆಗಿದೆ. ವಿಪಕ್ಷಗಳ ಈ ಬಹಿಷ್ಕಾರ ತಂತ್ರಕ್ಕೆ ಓಆಂ ಮೈತ್ರಿಕೂಟದ ಪಕ್ಷಗಳು ಸೆಡ್ಡು ಹೊಡೆದಿವೆ. ಸಂವಿಧಾನದ ಮೌಲ್ಯಗಳಿಗೆ ವಿರೋಧ ಪಕ್ಷಗಳು ತಿಲಾಂಜಲಿ ಹಾಡಿವೆ ಎಂದು ಆಕ್ರೋಶ ಹೊರಹಾಕಿವೆ.

ಎನ್ಡಿಎಯೇತರ ಪಕ್ಷಗಳಾದ ಜೆಡಿಎಸ್, ಬಿಎಸ್ಪಿ, ಶಿರೋಮಣಿ ಅಕಾಲಿದಳ, ಬಿಜೆಡಿ, ವೈಎಸ್ಆರ್ಸಿಪಿ, ಟಿಡಿಪಿ ಪಕ್ಷಗಳು ಸಂಸತ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಸ್ಪಷ್ಟಪಡಿಸಿವೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಕೂಡ ದೆಹಲಿಗೆ ತೆರಳಲಿದ್ದಾರೆ. ಇನ್ನೂ ವಿಪಕ್ಷಗಳ ಬಹಿಷ್ಕಾರ ನಡೆಗೆ ಪ್ರಧಾನಿ ಮೋದಿ ಕೌಂಟರ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

ಮುಂದಿನ ಸುದ್ದಿ
Show comments