Webdunia - Bharat's app for daily news and videos

Install App

ನೂತನ ಸಂಸತ್ ಭವನ ಉದ್ಘಾಟನೆ ವಿಚಾರದಲ್ಲಿ ರಾಜಕೀಯ ಜೋರು

Webdunia
ಶುಕ್ರವಾರ, 26 ಮೇ 2023 (09:02 IST)
ನವದೆಹಲಿ : ನೂತನ ಸಂಸತ್ ಭವನದ ಪ್ರಾರಂಭೋತ್ಸವದ ವಿಚಾರವಾಗಿ ಆಡಳಿತ ಮತ್ತ ವಿಪಕ್ಷಗಳ ಮಧ್ಯೆ ರಾಜಕೀಯ ಸಂಘರ್ಷ ಜೋರಾಗಿದೆ.
 
ಲೋಕಾರ್ಪಣೆ ಕಾರ್ಯಕ್ರಮವನ್ನು ಬಹಿಷ್ಕರಿಸಿದ ರಾಜಕೀಯ ಪಕ್ಷಗಳ ಸಂಖ್ಯೆ ಈಗ 21 ಆಗಿದೆ. ವಿಪಕ್ಷಗಳ ಈ ಬಹಿಷ್ಕಾರ ತಂತ್ರಕ್ಕೆ ಓಆಂ ಮೈತ್ರಿಕೂಟದ ಪಕ್ಷಗಳು ಸೆಡ್ಡು ಹೊಡೆದಿವೆ. ಸಂವಿಧಾನದ ಮೌಲ್ಯಗಳಿಗೆ ವಿರೋಧ ಪಕ್ಷಗಳು ತಿಲಾಂಜಲಿ ಹಾಡಿವೆ ಎಂದು ಆಕ್ರೋಶ ಹೊರಹಾಕಿವೆ.

ಎನ್ಡಿಎಯೇತರ ಪಕ್ಷಗಳಾದ ಜೆಡಿಎಸ್, ಬಿಎಸ್ಪಿ, ಶಿರೋಮಣಿ ಅಕಾಲಿದಳ, ಬಿಜೆಡಿ, ವೈಎಸ್ಆರ್ಸಿಪಿ, ಟಿಡಿಪಿ ಪಕ್ಷಗಳು ಸಂಸತ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಸ್ಪಷ್ಟಪಡಿಸಿವೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಕೂಡ ದೆಹಲಿಗೆ ತೆರಳಲಿದ್ದಾರೆ. ಇನ್ನೂ ವಿಪಕ್ಷಗಳ ಬಹಿಷ್ಕಾರ ನಡೆಗೆ ಪ್ರಧಾನಿ ಮೋದಿ ಕೌಂಟರ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments