Webdunia - Bharat's app for daily news and videos

Install App

ಇಸ್ರೇಲ್ ಶಪಥ... ಯಾವುದೇ ಕಾರಣಕ್ಕೂ ಹಿಂದೆ ಸರಿಯಲ್ಲ

Webdunia
ಮಂಗಳವಾರ, 24 ಅಕ್ಟೋಬರ್ 2023 (14:22 IST)
ದಿನದಿಂದ ದಿನಕ್ಕೆ ಇಸ್ರೇಲ್‌ನ ರಣಾಕ್ರೋಶ ಹೆಚ್ಚಾಗುತ್ತಿದೆ. ತಮ್ಮನ್ನು ಗುರಿಯಾಗಿಸಿ ಹಮಾಸ್ ಉಗ್ರರು ನಡೆಸಿದ ದಾಳಿಗೆ ಇಸ್ರೇಲ್ ಕ್ಷಣ ಕ್ಷಣಕ್ಕೂ ತನ್ನ ಜಿದ್ದನ್ನು ಹೆಚ್ಚು ಮಾಡಿಕೊಳ್ಳುತ್ತಿದೆ. ಪ್ರತೀಕಾರದ ಮಾತನ್ನು ಆಡ್ತಿದೆ. ಹಮಾಸ್ ಉಗ್ರರನ್ನು ಸರ್ವನಾಶ ಮಾಡದೇ ಬಿಡಲ್ಲ, ಅನ್ನುವ ಪ್ರತಿಜ್ಞೆ ಮಾಡಿದೆ. ಈಗಾಗಲೇ ಇಡೀ ಗಾಜಾಪಟ್ಟಿ ಅಕ್ಷರಶಃ ಸ್ಮಶಾನ ಆಗಿದೆ. ಇಲ್ಲಿನ ಲಕ್ಷಾಂತರ ಜನರು ಇಸ್ರೇಲ್ ಕೊಟ್ಟ ಗಡುವಿನಿಂದ, ಎಚ್ಚೇತ್ತು ವಲಸೆ ಹೋಗಿದ್ದಾರೆ.
 
ಆದ್ರೆ ಮತ್ತೇ ಇಸ್ರೇಲ್ ಇನ್ನೂ ದೊಡ್ಡ ಮಟ್ಟದ ದಾಳಿಗೆ ಪ್ಲಾನ್ ಮಾಡಿಕೊಂಡಿದೆ. ಯುದ್ದವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಮಾತಿಲ್ಲ ಅಂತ ಘಂಟಘೋಷವಾಗಿ ಹೇಳಿ ಬಿಟ್ಟಿದೆ. ಅದರಲ್ಲೂ ಇಸ್ರೇಲ್‌ನ ಅಧ್ಯಕ್ಷ ನೆತನ್ಯಾಹು ವಿರಮಿಸುವ ಕ್ಷಣವೇ ಬರಲ್ಲ, ಅಂದುಕೊAಡ ಕೆಲಸ ಮಾಡುವವರೆಗೂ, ಹಿಂದೆ ಸರಿಯಲ್ಲ ಎಂದಿದ್ದಾರೆ.
 
ಸದ್ಯ ಈಗಾಗಲೇ ಗಾಜಾದ ಆರೋಗ್ಯ ಸಚಿವಾಲಯದಿಂದ ಮಾಹಿತಿಗಳ ಪ್ರಕಾರ ಈವರೆಗೂ ೪,೧೩೭ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ರೆ, ೧೩,೦೦೦ ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇನ್ನೂ ಹಮಾಸ್ ಉಗ್ರರು ನೂರಾರು ಮಂದಿಯನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿದ್ದಾರೆ. ಹಾಗಾಗಿ ಇಸ್ರೇಲ್ ದಾಳಿಯನ್ನು ಇನ್ನಷ್ಟು ಬಿಗಿಗೊಳಿಸುವ ಸಾಧ್ಯತೆ ಹೆಚ್ಚಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್‌ ಕರ್ನಾಟಕವನ್ನು ಸಾಲದ ಸುಳಿಗೆ ತಳ್ಳುತ್ತಿದೆ: ಆರ್‌ ಅಶೋಕ್ ಗರಂ

ಮುಂದಿನ ಸುದ್ದಿ
Show comments