Webdunia - Bharat's app for daily news and videos

Install App

ಜೆಡಿಎಸ್-ಕಾಂಗ್ರೆಸ್ನ ಮೈತ್ರಿ ಅನೈತಿಕ ಸರ್ಕಾರವಾಗಿತ್ತು : ಸುಧಾಕರ್

Webdunia
ಭಾನುವಾರ, 3 ಅಕ್ಟೋಬರ್ 2021 (14:46 IST)
ನವದೆಹಲಿ,ಅ.3 : ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರಿದ ಆರೋಗ್ಯ ಸಚಿವ ಡಾ.ಸುಧಾಕರ್, ಜೆಡಿಎಸ್-ಕಾಂಗ್ರೆಸ್ನ ಮೈತ್ರಿ ಸರ್ಕಾರ ಒಂದು ಅನೈತಿಕ ಸರ್ಕಾರವಾಗಿತ್ತು. ಅದಕ್ಕೆ ಅದನ್ನು ಬಿಟ್ಟು ಬರಬೇಕಾಯಿತು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ವಿರುದ್ಧ ಗೆದ್ದು ಬಂದ ನಾವು ಅವರ ಜೊತೆಯೇ ಹೇಗೆ ಸರ್ಕಾರ ಮಾಡುವುದು. ನಾನು ಗೆದ್ದು ದೇವನಹಳ್ಳಿಗೆ ಬರುವಷ್ಟರಲ್ಲಿ ಸಿಎಂ ಆಯ್ಕೆಯಾಗಿತ್ತು. ಅದು ಸಮ್ಮಿಶ್ರ ಸರ್ಕಾರವಾಗಿದ್ದರಿಂದ ಅದನ್ನು ಬಿಟ್ಟು ಬಂದೆ ಎಂದು ತಿಳಿಸಿದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋತಿದ್ದರು. ಅವರು ಆ ಸೋಲಿನಿಂದ ಹೊರಬಂದಿರಲಿಲ್ಲ. ಆದರೆ ಸಮ್ಮಿಶ್ರ ಸರ್ಕಾರ ರಚನೆ ಬಗ್ಗೆ ಎಲ್ಲ ತೀರ್ಮಾನವನ್ನು ಹೈಕಮಾಂಡ್ ಕೈಗೊಂಡಿತ್ತು. ಹಾಗಾಗಿ ಆ ಸರ್ಕಾರದಲ್ಲಿ ಇರುವುದಕ್ಕಿಂತ ಬಿಜೆಪಿಗೆ ಬರುವುದು ಒಳ್ಳೆಯದು ಎಂದು ನಿರ್ಧರಿಸಿದೆ ಎಂದರು.
ಸಿದ್ದರಾಮಯ್ಯನವರ ವಿರುದ್ಧ ವಾಗ್ದಾಳಿ ನಡೆಸಿದ ಸುಧಾಕರ್, ಹಿಂದೆಲ್ಲ 30ರಿಂದ 40 ವರ್ಷಗಳ ಕಾಲ ಗಾಂ ಕುಟುಂಬವನ್ನು ಬೈದಿದ್ದ ಅವರ ಈಗ ಕಾಂಗ್ರೆಸ್ಗೆ ಹೊಗಳುತ್ತಿದ್ದಾರೆ. ಕಾಂಗ್ರೆಸ್ನಲ್ಲಿ ಇರುವವರೆಲ ಮೂಲ ಕಾಂಗ್ರೆಸಿಗರಲ್ಲ. ಜನತಾ ಪರಿವಾರದಿಂದ ಕಾಂಗ್ರೆಸ್ಗೆ ಬಂದವರೇ ಹೆಚ್ಚು ಟಾಂಗ್ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments