ಜೆಡಿಎಸ್-ಕಾಂಗ್ರೆಸ್ನ ಮೈತ್ರಿ ಅನೈತಿಕ ಸರ್ಕಾರವಾಗಿತ್ತು : ಸುಧಾಕರ್

Webdunia
ಭಾನುವಾರ, 3 ಅಕ್ಟೋಬರ್ 2021 (14:46 IST)
ನವದೆಹಲಿ,ಅ.3 : ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರಿದ ಆರೋಗ್ಯ ಸಚಿವ ಡಾ.ಸುಧಾಕರ್, ಜೆಡಿಎಸ್-ಕಾಂಗ್ರೆಸ್ನ ಮೈತ್ರಿ ಸರ್ಕಾರ ಒಂದು ಅನೈತಿಕ ಸರ್ಕಾರವಾಗಿತ್ತು. ಅದಕ್ಕೆ ಅದನ್ನು ಬಿಟ್ಟು ಬರಬೇಕಾಯಿತು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ವಿರುದ್ಧ ಗೆದ್ದು ಬಂದ ನಾವು ಅವರ ಜೊತೆಯೇ ಹೇಗೆ ಸರ್ಕಾರ ಮಾಡುವುದು. ನಾನು ಗೆದ್ದು ದೇವನಹಳ್ಳಿಗೆ ಬರುವಷ್ಟರಲ್ಲಿ ಸಿಎಂ ಆಯ್ಕೆಯಾಗಿತ್ತು. ಅದು ಸಮ್ಮಿಶ್ರ ಸರ್ಕಾರವಾಗಿದ್ದರಿಂದ ಅದನ್ನು ಬಿಟ್ಟು ಬಂದೆ ಎಂದು ತಿಳಿಸಿದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋತಿದ್ದರು. ಅವರು ಆ ಸೋಲಿನಿಂದ ಹೊರಬಂದಿರಲಿಲ್ಲ. ಆದರೆ ಸಮ್ಮಿಶ್ರ ಸರ್ಕಾರ ರಚನೆ ಬಗ್ಗೆ ಎಲ್ಲ ತೀರ್ಮಾನವನ್ನು ಹೈಕಮಾಂಡ್ ಕೈಗೊಂಡಿತ್ತು. ಹಾಗಾಗಿ ಆ ಸರ್ಕಾರದಲ್ಲಿ ಇರುವುದಕ್ಕಿಂತ ಬಿಜೆಪಿಗೆ ಬರುವುದು ಒಳ್ಳೆಯದು ಎಂದು ನಿರ್ಧರಿಸಿದೆ ಎಂದರು.
ಸಿದ್ದರಾಮಯ್ಯನವರ ವಿರುದ್ಧ ವಾಗ್ದಾಳಿ ನಡೆಸಿದ ಸುಧಾಕರ್, ಹಿಂದೆಲ್ಲ 30ರಿಂದ 40 ವರ್ಷಗಳ ಕಾಲ ಗಾಂ ಕುಟುಂಬವನ್ನು ಬೈದಿದ್ದ ಅವರ ಈಗ ಕಾಂಗ್ರೆಸ್ಗೆ ಹೊಗಳುತ್ತಿದ್ದಾರೆ. ಕಾಂಗ್ರೆಸ್ನಲ್ಲಿ ಇರುವವರೆಲ ಮೂಲ ಕಾಂಗ್ರೆಸಿಗರಲ್ಲ. ಜನತಾ ಪರಿವಾರದಿಂದ ಕಾಂಗ್ರೆಸ್ಗೆ ಬಂದವರೇ ಹೆಚ್ಚು ಟಾಂಗ್ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments