Webdunia - Bharat's app for daily news and videos

Install App

ಸುಪ್ರೀಂನಲ್ಲಿ ಯೋಗಿ ಸರ್ಕಾರದ ಸಮರ್ಥನೆ

Webdunia
ಗುರುವಾರ, 23 ಜೂನ್ 2022 (10:45 IST)
ನವದೆಹಲಿ : ಗಲಭೆಗೂ ಬುಲ್ಡೋಜರ್ ಕಾರ್ಯಾಚರಣೆಗೂ ಯಾವುದೇ ಸಂಬಂಧವಿಲ್ಲ.

ಕಾನೂನು ಬದ್ಧವಾಗಿಯೇ ಅಕ್ರಮ ಕಟ್ಟಡಗಳನ್ನು ಕೆಡವಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್ಗೆ ತನ್ನ ಕಾರ್ಯಾಚರಣೆಯ ಬಗ್ಗೆ ಸಮರ್ಥನೆ ನೀಡಿದೆ.

ನೂಪುರ್ ಶರ್ಮಾ ಹೇಳಿಕೆಯನ್ನು ಖಂಡಿಸಿ ನಡೆದ ಗಲಭೆಯ ಬಳಿಕ ಉತ್ತರ ಪ್ರದೇಶದ ಹಲವೆಡೆ ಕಟ್ಟಡಗಳನ್ನು ಕೆಡವಲಾಗಿತ್ತು. ಒಂದೇ ಸಮುದಾಯದ ಕಟ್ಟಡಗಳನ್ನು ಗುರಿಯಾಗಿಸಿ ನಡೆದ ಕಾರ್ಯಾಚರಣೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿತ್ತು.

ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಜೂನ್ 16 ಎಂದು ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿತ್ತು.

ಈ ಅರ್ಜಿಯ ವಿಚಾರಣೆ ವೇಳೆ, ಕಾನೂನು ಬದ್ಧವಾಗಿಯೇ ಈ ಕಾರ್ಯಾಚರಣೆ ಮಾಡಲಾಗಿದೆ. ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡುವುದು ಹೊಸದೆನಲ್ಲ. ಈ ಹಿಂದಿನಿಂದಲೂ ಈ ರೀತಿಯ ಕಾರ್ಯಾಚರಣೆ ನಡೆದುಕೊಂಡು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments