Webdunia - Bharat's app for daily news and videos

Install App

ನ್ಯಾಯಾಂಗ ಬಿಕ್ಕಟ್ಟು ಇನ್ನೂ ಬಗೆಹರಿದಿಲ್ಲ-ಅಟಾರ್ನಿ ಜನರಲ್

Webdunia
ಮಂಗಳವಾರ, 16 ಜನವರಿ 2018 (12:24 IST)
ನವದೆಹಲಿ: ಸರ್ವೋಚ್ಚ ನ್ಯಾಯಾಲಯದ ನಾಲ್ವರು ಹಿರಿಯ ನ್ಯಾಯಮೂರ್ತಿಗಳ ಬಿಕ್ಕಟ್ಟು ಇನ್ನು ಶಮನವಾಗಿಲ್ಲ ಎಂದು ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್‌ ಹೇಳಿದ್ದಾರೆ.


ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದ ಸುಪ್ರೀಂ ಕೋರ್ಟ್‌ನ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಸೋಮವಾರ ಮತ್ತೆ ಕಲಾಪಗಳಲ್ಲಿ ಪಾಲ್ಗೊಂಡಿದ್ದರು. ಹಾಗಾಗಿ ಬಿಕ್ಕಟ್ಟು ಈಗ ಶಮನವಾಗಿದೆ ಎಂದು ಭಾರತೀಯ ವಕೀಲರ ಪರಿಷತ್‌ ತಿಳಿಸಿತ್ತು. ಆದರೆ ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್ ಈ ಬಿಕ್ಕಟ್ಟು ಇನ್ನು ಬಗೆಹರಿದಿಲ್ಲ ಎಂದು ಹೇಳಿದ್ದಾರೆ.


ಇನ್ನು ಎರಡು ಅಥವಾ ಮೂರು ದಿನಗಳೊಳಗೆ ನ್ಯಾಯಮೂರ್ತಿಗಳ ನಡುವಿನ ಬಿಕ್ಕಟ್ಟು ಬಗೆಹರಿಯಲಿದೆ ಎಂದು ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್ ಹೇಳಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments