Webdunia - Bharat's app for daily news and videos

Install App

‘ದಿ ಕೇರಳ ಸ್ಟೋರಿ’ ಆತಂಕವಾದದ ಸಿನಿಮಾ : ನರೇಂದ್ರ ಮೋದಿ

Webdunia
ಶನಿವಾರ, 6 ಮೇ 2023 (14:24 IST)
ಇಂದು ದೇಶದಾದ್ಯಂತ ‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿದೆ. ಕಥಾವಸ್ತುವಿನ ಕಾರಣದಿಂದಾಗಿ ವಿವಾದಕ್ಕೀಡಾಗಿರುವ ಚಿತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ.
 
ಬಳ್ಳಾರಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಮೋದಿ, ‘ದಿ ಕೇರಳ ಸ್ಟೋರಿ ಆತಂಕವಾದದ ಕಥಾವಸ್ತುವನ್ನು ಇಟ್ಟುಕೊಂಡು ಮಾಡಿರುವ ಸಿನಿಮಾ. ಹಲವು ವರ್ಷಗಳಿಂದ ಆತಂಕವಾದದ ಸ್ವರೂಪ ಬದಲಾಗಿದೆ’ ಎಂದಿದ್ದಾರೆ.

ಮುಂದುವರೆದು ಮಾತನಾಡಿದ ಪ್ರಧಾನಿ ಮೋದಿ ‘ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಆತಂಕವಾದದ ಮತ್ತೊಂದು ಮುಖವನ್ನು ಪರಿಚಯಿಸಲಾಗಿದೆ. ಇದು ನೈಜ ಘಟನೆಯನ್ನು ಆಧರಿಸಿದ ಸಿನಿಮಾ. ಆದರೆ, ಕಾಂಗ್ರೆಸ್ ಪಕ್ಷ ಈ ಕುರಿತು ಮಾತನಾಡದೇ ಸಿನಿಮಾವನ್ನು ನಿಷೇಧ ಮಾಡಬೇಕು ಎಂದು ಆತಂಕವಾದದ ಪರವಾಗಿಯೇ ಮಾತನಾಡುತ್ತಿದೆ’ ಎಂದರು. ಕೇರಳ ರಾಜ್ಯ ಒಂದು ಸುಂದರ ರಾಜ್ಯ ಅಲ್ಲಿ ಪರಿಶ್ರಮಿಗಳು ಇದ್ದಾರೆ ಎಂದು ಹೊಗಳಿದರು. 

ದೇಶದಾದ್ಯಂತ ಇಂದು ‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿದೆ. ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ಮೂಡಿ ಬಂದಿದ್ದು, ಕೇರಳದಲ್ಲಿ ಚಿತ್ರ ಪ್ರದರ್ಶನಕ್ಕೆ ಥಿಯೇಟರ್ ಮಾಲೀಕರು ಹಿಂದೇಟು ಹಾಕಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments