Webdunia - Bharat's app for daily news and videos

Install App

ಬಿಎಸ್‌ವೈಗೆ ಬರೆದ ಪತ್ರದಲ್ಲಿ ಗೋವಾ ಹಿತಾಸಕ್ತಿ ಕಡೆಗಣಿಸಿ– ಪರಿಕ್ಕರ್

Webdunia
ಗುರುವಾರ, 28 ಡಿಸೆಂಬರ್ 2017 (20:23 IST)
ಮಹಾದಾಯಿ ವಿಚಾರವಾಗಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರದಲ್ಲಿ ಗೋವಾ ರಾಜ್ಯದ ಹಿತಾಸಕ್ತಿ ಕಡೆಗಣನೆ ಮಾಡಿಲ್ಲ ಎಂದು ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಹೇಳಿದ್ದಾರೆ.
 
ನಾನು ಬರೆದಿರುವ ಪತ್ರ ಕಾನೂನಿನ ಚೌಕಟ್ಟಿನ ನಿಯಮಗಳನ್ನು ಮೀರಿಲ್ಲ. ರಾಜಕೀಯ ರಂಗದಲ್ಲಿ ಇರುವವರು ನಿರ್ಧಾರ ತೆಗೆದುಕೊಳ್ಳಲು ಕೆಲವು ಇತಿಮಿತಿಗಳು ಇರುತ್ತವೆ ಎಂಬುದು ನನಗೂ ತಿಳಿದಿದೆ ಎಂದಿದ್ದಾರೆ.
 
ಮಹಾದಾಯಿ ಕುರಿತು ನಾವು ಯಾವುದೇ ಒತ್ತಡಗಳಿಗೂ ಮಣಿಯುವುದಿಲ್ಲ. 2000 ಇಸ್ವಿಗಿಂತ ಮುಂಚೆ ಗೋವಾದಲ್ಲಿ ಆಡಳಿತದಲ್ಲಿ ಇದ್ದಾಗ ಕಾಂಗ್ರೆಸ್‌ ಮಹದಾಯಿ ನೀರು ಹಂಚಿಕೆ ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಂಡಿತ್ತು. ಆ ಕುರಿತು ನನ್ನಲ್ಲಿ ದಾಖಲೆಗಳಿವೆ. ಅವುಗಳನ್ನು ಸದನದಲ್ಲಿ ಬಹಿರಂಗಪಡಿಸುವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments