Webdunia - Bharat's app for daily news and videos

Install App

ಬಿಎಸ್‌ವೈಗೆ ಬರೆದ ಪತ್ರದಲ್ಲಿ ಗೋವಾ ಹಿತಾಸಕ್ತಿ ಕಡೆಗಣಿಸಿ– ಪರಿಕ್ಕರ್

Webdunia
ಗುರುವಾರ, 28 ಡಿಸೆಂಬರ್ 2017 (20:23 IST)
ಮಹಾದಾಯಿ ವಿಚಾರವಾಗಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರದಲ್ಲಿ ಗೋವಾ ರಾಜ್ಯದ ಹಿತಾಸಕ್ತಿ ಕಡೆಗಣನೆ ಮಾಡಿಲ್ಲ ಎಂದು ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಹೇಳಿದ್ದಾರೆ.
 
ನಾನು ಬರೆದಿರುವ ಪತ್ರ ಕಾನೂನಿನ ಚೌಕಟ್ಟಿನ ನಿಯಮಗಳನ್ನು ಮೀರಿಲ್ಲ. ರಾಜಕೀಯ ರಂಗದಲ್ಲಿ ಇರುವವರು ನಿರ್ಧಾರ ತೆಗೆದುಕೊಳ್ಳಲು ಕೆಲವು ಇತಿಮಿತಿಗಳು ಇರುತ್ತವೆ ಎಂಬುದು ನನಗೂ ತಿಳಿದಿದೆ ಎಂದಿದ್ದಾರೆ.
 
ಮಹಾದಾಯಿ ಕುರಿತು ನಾವು ಯಾವುದೇ ಒತ್ತಡಗಳಿಗೂ ಮಣಿಯುವುದಿಲ್ಲ. 2000 ಇಸ್ವಿಗಿಂತ ಮುಂಚೆ ಗೋವಾದಲ್ಲಿ ಆಡಳಿತದಲ್ಲಿ ಇದ್ದಾಗ ಕಾಂಗ್ರೆಸ್‌ ಮಹದಾಯಿ ನೀರು ಹಂಚಿಕೆ ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಂಡಿತ್ತು. ಆ ಕುರಿತು ನನ್ನಲ್ಲಿ ದಾಖಲೆಗಳಿವೆ. ಅವುಗಳನ್ನು ಸದನದಲ್ಲಿ ಬಹಿರಂಗಪಡಿಸುವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments