Webdunia - Bharat's app for daily news and videos

Install App

ನಾಯಕರ ಭದ್ರತೆ ಹಿಂಪಡೆದ ಮಹಾರಾಷ್ಟ್ರ ಸರ್ಕಾರ?

Webdunia
ಭಾನುವಾರ, 30 ಅಕ್ಟೋಬರ್ 2022 (10:13 IST)
ಮುಂಬೈ : ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಉದ್ಧವ್ ಠಾಕ್ರೆ ಬಣದ ಹಲವು ಹಿರಿಯ ನಾಯಕರಿಗೆ ನೀಡಲಾದ ಭದ್ರತೆಯನ್ನು ಏಕನಾಥ್ ಶಿಂಧೆ- ದೇವೆಂದ್ರ ಫಡ್ನವೀಸ್ ಸರ್ಕಾರ ವಾಪಸ್ ಪಡೆದುಕೊಂಡಿದೆ.

ಎನ್ಸಿಪಿ ನಾಯಕರಾದ ಅಜಿತ್ ಪವಾರ್ ಮತ್ತು ದಿಲೀಪ್ ವಾಲ್ಸೆ ಪಾಟೀಲ್ ಅವರ ಭದ್ರತೆಯನ್ನು ‘ಝಡ್’ ವರ್ಗದಿಂದ ‘ವೈ-ಪ್ಲಸ್’ಗೆ ಇಳಿಸಲಾಗಿದೆ. ಎನ್ಸಿಪಿ ನಾಯಕ ಶರದ್ ಪವಾರ್, ಅವರ ಕುಟುಂಬದ ಭದ್ರತೆಯನ್ನು ಮುಂದುವರೆಸಲಾಗಿದೆ. 

ಭದ್ರತೆಯನ್ನು ಹಿಂಪಡೆದಿರುವ ಪರಿಣಾಮ ಈ ನಾಯಕರ ಮನೆಯ ಬಳಿ ಶಾಶ್ವತ ಬೆಂಗಾವಲು ಪಡೆ ಇರುವುದಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments