ದುಬೈ ಕರೆನ್ಸಿ ಕೊಡ್ತೀನಿ ಎಂದು ಕಾಗೆ ಹಾರಿಸಿದ ವ್ಯಕ್ತಿ ಬಂಧನ

Webdunia
ಶನಿವಾರ, 16 ಡಿಸೆಂಬರ್ 2023 (19:42 IST)
ಅರ್ಧ ಬೆಲೆಗೆ ದುಬೈಯ ಧಿರಾಮ್ ಕರೆನ್ಸಿ ಕೊಡುತ್ತೇನೆ ಎಂದು ಕಲರ್ ಜೆರಾಕ್ಸ್ ಪೇಪರ್ ಕೊಟ್ಟು ಉದ್ಯಮಿಗಳಿಗೆ ಚೆಳ್ಳೆಹಣ್ಣು ತಿನ್ನಿಸುತ್ತಿದ್ದ ಆರೋಪಿಯನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮತ್ತೊಬ್ಬ ಆರೋಪಿ ಎಸ್ಕೇಪ್ ಆಗಿದ್ದಾನೆ.ದೆಹಲಿ ಮೂಲದ ಇಮ್ರಾನ್ ಶೇಖ್ ಸದ್ಯ ಬಂಧಿತ ಆರೋಪಿ. ಬಂಧಿತನಿಂದ 100ಕ್ಕೂ ಹೆಚ್ಚು ನಕಲಿ ಧಿರಾಮ್ ನೋಟ್ಗಳನ್ನು ವಶಕ್ಕೆ ಪಡೆದಿದ್ದು ತನಿಖೆ ಮುಂದುವರೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments