Webdunia - Bharat's app for daily news and videos

Install App

ಮಗಳ ಮೇಲೆ ಅತ್ಯಾಚಾರ ಮಾಡಿದವನನ್ನು ತುಂಡು ತುಂಡಾಗಿ ಕತ್ತರಿಸಿದ !

Webdunia
ಮಂಗಳವಾರ, 29 ಮಾರ್ಚ್ 2022 (14:02 IST)
ಭೋಪಾಲ್ : ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯ ಹತ್ಯೆಗೈದು,

ಆತನ ದೇಹವನ್ನು ತುಂಡು, ತುಂಡುಗಳಾಗಿ ಕತ್ತರಿಸಿ ಬಾಲಕಿಯ ತಂದೆ ಮತ್ತು ಆಕೆಯ ತಾಯಿಯ ಚಿಕ್ಕಪ್ಪ ನದಿಗೆ ಎಸೆದಿರುವ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದೆ.

ತ್ರಿಲೋಕಚಂದ್(55) ಮೃತ ವ್ಯಕ್ತಿಯಾಗಿದ್ದು, ಜಿಲ್ಲಾ ಕೇಂದ್ರದಿಂದ ಸುಮಾರು 40 ಕಿ.ಮೀ. ದೂರದಲ್ಲಿರುವ ಅಜ್ನಾಲ್ ನದಿಯಲ್ಲಿ ಛಿದ್ರಗೊಂಡಿರುವ ವ್ಯಕ್ತಿಯ ಶವ ಭಾನುವಾರ ತೇಲುತ್ತಿತ್ತು. ಮೃತ ವ್ಯಕ್ತಿಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. 

ಈ ಘಟನೆ ಕುರಿತಂತೆ ತನಿಖೆ ನಡೆಸಿದ ಪೊಲೀಸರಿಗೆ ಮೃತ ವ್ಯಕ್ತಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಇದರಿಂದ ಬಾಲಕಿಯ ತಂದೆ, ಆಕೆಯ ತಾಯಿಯ ಚಿಕ್ಕಪ್ಪ ಶನಿವಾರ ತ್ರಿಲೋಕಚಂದ್ನನ್ನು ತಮ್ಮ ಮೋಟಾರ್ಸೈಕಲ್ನಲ್ಲಿ ಅಜ್ನಾಲ್ ನದಿಗೆ ಕರೆದೊಯ್ದು, ಆತನ ಶಿರಚ್ಛೇದ ಮಾಡಿ ಮೀನು ಕತ್ತರಿಸಲು ಬಳಸುವ ಸಾಧನದಿಂದ ಮುಂಡವನ್ನು ಎರಡು ಭಾಗಗಳಾಗಿ ಕತ್ತರಿಸಿದ್ದಾನೆ.

ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣ ಕುರಿತಂತೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಮೃತ ವ್ಯಕ್ತಿ ಆರೋಪಿಗಳ ಸಂಬಂಧಿಕರು ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments