Webdunia - Bharat's app for daily news and videos

Install App

ಇಂದಿಗೆ ತಾಯಿ ಧರ್ಮ ಪೂರ್ಣಗೊಂಡಿದೆ; ನಿರ್ಭಯಾ ತಾಯಿ ಆಶಾದೇವಿ ಪ್ರತಿಕ್ರಿಯೆ

Webdunia
ಶುಕ್ರವಾರ, 20 ಮಾರ್ಚ್ 2020 (07:38 IST)
ನವದೆಹಲಿ: ನಮ್ಮ ಮಗಳು ನಿರ್ಭಯಾಗೆ ನ್ಯಾಯ ಸಿಕ್ಕಿದೆ ಎಂದು ದೆಹಲಿಯಲ್ಲಿ ನಿರ್ಭಯಾ ತಾಯಿ ಆಶಾದೇವಿ ಪ್ರತಿಕ್ರಿಯೆ ನೀಡಿದ್ದಾರೆ. ಮೂಲಕ ಸರ್ಕಾರ ಹಾಗೂ ಕೋರ್ಟ್ ಗೆ ಧನ್ಯವಾದವನ್ನು ಕೂಡ ಸಲ್ಲಿಸಿದ್ದಾರೆ.

ಏಳು ವರ್ಷದ ಪ್ರಕರಣಕ್ಕೆ ಇಂದು ಬೆಳಿಗ್ಗೆ 5.30ಕ್ಕೆ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಜಾರಿಗೊಳಿಸಲಾಗಿದೆ. ಕುರಿತು ಪ್ರತಿಕ್ರಿಯಿಸಿದ ನಿರ್ಭಯಾ ತಾಯಿ ಆಶಾದೇವಿನ್ಯಾಯದಾನ ವಿಳಂಬವಾಗಿದೆ, ಆದರೂ ನ್ಯಾಯ ಸಿಕ್ಕಿದೆ.
 

ನನಗೆ ನನ್ನ ಮಗಳು ನಿರ್ಭಯಾ ಮೇಲೆ ಹೆಮ್ಮೆಯಿದೆ.ಇಂದಿಗೆ ತಾಯಿ ಧರ್ಮ ಪೂರ್ಣಗೊಂಡಿದೆ. ದಿನ ಭಾರತ ದೇಶದ ಹೆಣ್ಣುಮಕ್ಕಳ ಹೆಸರಿನಲ್ಲಿ, ಹೆಣ್ಣುಮ್ಕಕಳ ಪರ ನಮ್ಮ ಹೋರಾಟ ನಿರಂತರವಾಗಿರಲಿದೆ.ಅಪರಾಧಗಳನ್ನು ಸಹಿಸುವವರೆಗೂ ನಡೆಯುತ್ತಲೆ ಇರುತ್ತದೆ ಎಂದು ದೆಹಲಿಯಲ್ಲಿ ನಿರ್ಭಯಾ ತಾಯಿ ಆಶಾದೇವಿ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments