Webdunia - Bharat's app for daily news and videos

Install App

ಇಂದಿಗೆ ತಾಯಿ ಧರ್ಮ ಪೂರ್ಣಗೊಂಡಿದೆ; ನಿರ್ಭಯಾ ತಾಯಿ ಆಶಾದೇವಿ ಪ್ರತಿಕ್ರಿಯೆ

Webdunia
ಶುಕ್ರವಾರ, 20 ಮಾರ್ಚ್ 2020 (07:38 IST)
ನವದೆಹಲಿ: ನಮ್ಮ ಮಗಳು ನಿರ್ಭಯಾಗೆ ನ್ಯಾಯ ಸಿಕ್ಕಿದೆ ಎಂದು ದೆಹಲಿಯಲ್ಲಿ ನಿರ್ಭಯಾ ತಾಯಿ ಆಶಾದೇವಿ ಪ್ರತಿಕ್ರಿಯೆ ನೀಡಿದ್ದಾರೆ. ಮೂಲಕ ಸರ್ಕಾರ ಹಾಗೂ ಕೋರ್ಟ್ ಗೆ ಧನ್ಯವಾದವನ್ನು ಕೂಡ ಸಲ್ಲಿಸಿದ್ದಾರೆ.

ಏಳು ವರ್ಷದ ಪ್ರಕರಣಕ್ಕೆ ಇಂದು ಬೆಳಿಗ್ಗೆ 5.30ಕ್ಕೆ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಜಾರಿಗೊಳಿಸಲಾಗಿದೆ. ಕುರಿತು ಪ್ರತಿಕ್ರಿಯಿಸಿದ ನಿರ್ಭಯಾ ತಾಯಿ ಆಶಾದೇವಿನ್ಯಾಯದಾನ ವಿಳಂಬವಾಗಿದೆ, ಆದರೂ ನ್ಯಾಯ ಸಿಕ್ಕಿದೆ.
 

ನನಗೆ ನನ್ನ ಮಗಳು ನಿರ್ಭಯಾ ಮೇಲೆ ಹೆಮ್ಮೆಯಿದೆ.ಇಂದಿಗೆ ತಾಯಿ ಧರ್ಮ ಪೂರ್ಣಗೊಂಡಿದೆ. ದಿನ ಭಾರತ ದೇಶದ ಹೆಣ್ಣುಮಕ್ಕಳ ಹೆಸರಿನಲ್ಲಿ, ಹೆಣ್ಣುಮ್ಕಕಳ ಪರ ನಮ್ಮ ಹೋರಾಟ ನಿರಂತರವಾಗಿರಲಿದೆ.ಅಪರಾಧಗಳನ್ನು ಸಹಿಸುವವರೆಗೂ ನಡೆಯುತ್ತಲೆ ಇರುತ್ತದೆ ಎಂದು ದೆಹಲಿಯಲ್ಲಿ ನಿರ್ಭಯಾ ತಾಯಿ ಆಶಾದೇವಿ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments