ಬಹುಕೋಟಿ ವಂಚಕ ನೀರವ್ ಮೋದಿ ದೇಶಭ್ರಷ್ಟ, ಆರ್ಥಿಕ ಅಪರಾ‍ಧಿ ಎಂದ ಕೋರ್ಟ್

Webdunia
ಶುಕ್ರವಾರ, 6 ಡಿಸೆಂಬರ್ 2019 (06:27 IST)
ಮುಂಬೈ : ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಉದ್ಯಮಿ ನೀರವ್ ಮೋದಿಗೆ ದೇಶಭ್ರಷ್ಟ, ಆರ್ಥಿಕ ಅಪರಾ‍ಧಿ ಎಂದು ಕೋರ್ಟ್ ಘೋಷಣೆ ಮಾಡಿದೆ.



ಪಂಜಾಬ್ ನ್ಯಾಷನಲ್ ಬ್ಯಾಂಕ್ ನಿಂದ ಪಡೆದ ಬಹುಕೋಟಿ ಹಣ ಮರುಪಾವತಿಸದೆ ವಂಚನೆ ಮಾಡಿ ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ನೀರವ್ ಮೋದಿಯನ್ನು ಲಂಡನ್ ನಲ್ಲಿ ಬಂಧಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.


ಇದೀಗ ದೇಶಕ್ಕೆ ದ್ರೋಹ ಬಗೆದ ನೀರವ್ ಮೋದಿಯನ್ನು ಅಕ್ರಮ ಹಣ ವರ್ಗಾವಣೆ ನಿಗ್ರಹ ವಿಶೇಷ(ಪಿಎಂಎಲ್ ಎ) ಕೋರ್ಟ್ ಗುರುವಾರ ದೇಶಭ್ರಷ್ಟ, ಆರ್ಥಿಕ ಅಪರಾ‍ಧಿ ಎಂದು ಘೋಷಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments