Webdunia - Bharat's app for daily news and videos

Install App

ನ್ಯಾಯಮೂರ್ತಿಗಳಾಗಿ 12 ಜನರ ಹೆಸರು ಅಂತಿಮಗೊಳಿಸದ ಕೇಂದ್ರ

Webdunia
ಭಾನುವಾರ, 17 ಅಕ್ಟೋಬರ್ 2021 (17:01 IST)
ನವದೆಹಲಿ : ನಾಲ್ಕು ಹೈಕೋರ್ಟ್ಗಳಿಗೆ ನ್ಯಾಯಮೂರ್ತಿಗಳಾಗಿ ನೇಮಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ಹಿಂದೆ ಶಿಫಾರಸು ಮಾಡಿದ್ದ 12 ಹೆಸರುಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಉನ್ನತ ಮೂಲಗಳು ಇದನ್ನು ದೃಢಪಡಿಸಿವೆ.

ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಿಸಬೇಕು ಎಂಬ ಶಿಫಾರಸು ಕುರಿತ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಕೋರಿ ಕೇಂದ್ರ ಸರ್ಕಾರವು ಭಿನ್ನ ಸಂದರ್ಭಗಳಲ್ಲಿ ಕೊಲಿಜಿಯಂಗೆ ಈ ಶಿಫಾರಸುನ್ನು ವಾಪಸು ಕಳುಹಿಸಿದೆ.
ಇದರಲ್ಲಿ ಕಲ್ಕತ್ತ ಹೈಕೋರ್ಟ್ಗೆ ನೇಮಿಸಲು ಶಿಫಾರಸು ಮಾಡಿದ್ದ ಐವರ ಹೆಸರುಗಳು, ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ಗೆ ಶಿಫಾರಸು ಮಾಡಿದ್ದ ಮೂವರು ಹಾಗೂ ಕರ್ನಾಟಕ, ಅಲಹಾಬಾದ್ ಹೈಕೋರ್ಟ್ಗಳಿಗೆ ನೇಮಿಸಲು ಶಿಫಾರಸು ಮಾಡಿದ್ದ ತಲಾ ಇಬ್ಬರು ಹೆಸರುಗಳು ಸೇರಿವೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments