Webdunia - Bharat's app for daily news and videos

Install App

ವೃದ್ಧಾಪ್ಯ ವೇತನಕ್ಕೆ ಕ್ಯೂನಲ್ಲಿ ನಿಂತ ವೃದ್ಧ ಸಾವು!

Webdunia
ಬುಧವಾರ, 21 ಡಿಸೆಂಬರ್ 2022 (08:35 IST)
ಶ್ರೀನಗರ : ವೃದ್ಧಾಪ್ಯ ವೇತನ ಪಡೆಯಲು ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಕ್ಯೂನಲ್ಲಿ ನಿಂತಿದ್ದಾಗ 62 ವರ್ಷದ ವೃದ್ಧ ಸಾವಿಗೀಡಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ನಡೆದಿದೆ.

ಬಂಡಿಪೋರಾದ ಮಲಂಗಮ್ ನಿವಾಸಿ ಸೋನಾವುಲ್ಲಾ ಭಟ್ ಅವರು ಮಂಗಳವಾರ ಬೆಳಗ್ಗೆ ತಹಸಿಲ್ ಸಮಾಜ ಕಲ್ಯಾಣ ಕಚೇರಿಯಲ್ಲಿ ತಮ್ಮ ದಾಖಲೆಗಳನ್ನು ಪರಿಶೀಲನೆಗಾಗಿ ಸಲ್ಲಿಸಲು ತಮ್ಮ ಸರದಿಗಾಗಿ ಕಾಯುತ್ತಿದ್ದಾಗ ಸಾವನ್ನಪ್ಪಿದ್ದಾರೆ. ಆದರೆ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪಾವತಿ ಪ್ರಕ್ರಿಯೆಯನ್ನು ಆನ್ಲೈನ್ ಮೋಡ್ಗೆ ವರ್ಗಾಯಿಸಿರುವುದರಿಂದ ಕಾಶ್ಮೀರದಲ್ಲಿ ಸಾವಿರಾರು ವೃದ್ಧಾಪ್ಯ ಪಿಂಚಣಿದಾರರು ತಮ್ಮ ಪಿಂಚಣಿಯನ್ನು ಕ್ರಮಬದ್ಧಗೊಳಿಸುವುದಕ್ಕಾಗಿ ಹಲವು ತಿಂಗಳುಗಳಿಂದ ಮನೆಯಿಂದ ಕಚೇರಿಗೆ ಅಲೆಯುವಂತಾಗಿದೆ. ವೃದ್ಧರ ವಿಚಾರದಲ್ಲಿ ಮಾನವೀಯ ಧೋರಣೆ ಅಳವಡಿಸಿಕೊಳ್ಳುವಂತೆ ಆಡಳಿತ ಪಕ್ಷವನ್ನು ವಿಪಕ್ಷಗಳು ಒತ್ತಾಯಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments