Webdunia - Bharat's app for daily news and videos

Install App

ವೃದ್ಧಾಪ್ಯ ವೇತನಕ್ಕೆ ಕ್ಯೂನಲ್ಲಿ ನಿಂತ ವೃದ್ಧ ಸಾವು!

Webdunia
ಬುಧವಾರ, 21 ಡಿಸೆಂಬರ್ 2022 (08:35 IST)
ಶ್ರೀನಗರ : ವೃದ್ಧಾಪ್ಯ ವೇತನ ಪಡೆಯಲು ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಕ್ಯೂನಲ್ಲಿ ನಿಂತಿದ್ದಾಗ 62 ವರ್ಷದ ವೃದ್ಧ ಸಾವಿಗೀಡಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ನಡೆದಿದೆ.

ಬಂಡಿಪೋರಾದ ಮಲಂಗಮ್ ನಿವಾಸಿ ಸೋನಾವುಲ್ಲಾ ಭಟ್ ಅವರು ಮಂಗಳವಾರ ಬೆಳಗ್ಗೆ ತಹಸಿಲ್ ಸಮಾಜ ಕಲ್ಯಾಣ ಕಚೇರಿಯಲ್ಲಿ ತಮ್ಮ ದಾಖಲೆಗಳನ್ನು ಪರಿಶೀಲನೆಗಾಗಿ ಸಲ್ಲಿಸಲು ತಮ್ಮ ಸರದಿಗಾಗಿ ಕಾಯುತ್ತಿದ್ದಾಗ ಸಾವನ್ನಪ್ಪಿದ್ದಾರೆ. ಆದರೆ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪಾವತಿ ಪ್ರಕ್ರಿಯೆಯನ್ನು ಆನ್ಲೈನ್ ಮೋಡ್ಗೆ ವರ್ಗಾಯಿಸಿರುವುದರಿಂದ ಕಾಶ್ಮೀರದಲ್ಲಿ ಸಾವಿರಾರು ವೃದ್ಧಾಪ್ಯ ಪಿಂಚಣಿದಾರರು ತಮ್ಮ ಪಿಂಚಣಿಯನ್ನು ಕ್ರಮಬದ್ಧಗೊಳಿಸುವುದಕ್ಕಾಗಿ ಹಲವು ತಿಂಗಳುಗಳಿಂದ ಮನೆಯಿಂದ ಕಚೇರಿಗೆ ಅಲೆಯುವಂತಾಗಿದೆ. ವೃದ್ಧರ ವಿಚಾರದಲ್ಲಿ ಮಾನವೀಯ ಧೋರಣೆ ಅಳವಡಿಸಿಕೊಳ್ಳುವಂತೆ ಆಡಳಿತ ಪಕ್ಷವನ್ನು ವಿಪಕ್ಷಗಳು ಒತ್ತಾಯಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments