ಗರ್ಭಗುಡಿಗೆ ಚಿನ್ನದ ಲೇಪ ಬೇಡ ಎಂದು ಅರ್ಚಕರ ವಿರೋಧ?

Webdunia
ಭಾನುವಾರ, 18 ಸೆಪ್ಟಂಬರ್ 2022 (11:42 IST)
ಡೆಹ್ರಾಡೂನ್ : ಉತ್ತರಾಖಂಡದ ಜಗತ್ಪ್ರಸಿದ್ಧ ಕೇದಾರನಾಥ ದೇವಾಲಯದ ಗರ್ಭಗುಡಿಯೊಳಗಿನ ಗೋಡೆಗೆ ಚಿನ್ನದ ಲೇಪನ ಮಾಡುವುದಕ್ಕೆ ಕೆಲ ಅರ್ಚಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಇದು ಶತಮಾನಗಳಷ್ಟು ಹಳೆಯ ಸಂಪ್ರದಾಯವನ್ನು ಹಾಳು ಮಾಡುತ್ತಿದೆ ಎಂದು ಅರ್ಚಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಕೇದಾರನಾಥ ದೇವಾಲಯದ ಗರ್ಭಗುಡಿಯಲ್ಲಿ ಗೋಡೆಯ ನಾಲ್ಕೂ ಬದಿಗಳಲ್ಲಿ ಬೆಳ್ಳಿಯ ತಟ್ಟೆಗಳಿಂದ ಮುಚ್ಚಲಾಗಿದೆ. ಇದೀಗ ಚಿನ್ನದ ಲೇಪವನ್ನು ಅಳವಡಿಸಲು ಈ ಬೆಳ್ಳಿಯ ತಟ್ಟೆಗಳನ್ನು ತೆಗೆಯಬೇಕಾಗುತ್ತದೆ.

ಚಿನ್ನದ ಲೇಪವನ್ನು ಹಾಕುವ ಪ್ರಕ್ರಿಯೆಯಲ್ಲಿ ದೊಡ್ಡ ಕೊರೆಯುವ ಯಂತ್ರಗಳನ್ನು ಬಳಸಲಾಗುತ್ತದೆ. ಇವುಗಳಿಂದ ದೇವಾಲಯದ ಗೋಡೆಗೆ ಹಾನಿಯಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚು ಸಮಯ ವಾಹನ ನಿಲ್ಲಿಸುವವರಿಗೆ ಬೀಳುತ್ತೆ ಜೇಬಿಗೆ ಕತ್ತರಿ

ಪಾಕಿಸ್ತಾನದ ಅವಸ್ಥೆಯೇ... ಶ್ರೀಲಂಕಾಗೆ ಅವಧಿ ಮೀರಿದ ಆಹಾರ ಸಾಮಗ್ರಿ ಕಳುಹಿಸಿದ ಪಾಕ್

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್ ಕಥೆ ಬಿಚ್ಚಿಟ್ಟ ಜೆಡಿಎಸ್

ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments