Webdunia - Bharat's app for daily news and videos

Install App

ಗರ್ಭಗುಡಿಗೆ ಚಿನ್ನದ ಲೇಪ ಬೇಡ ಎಂದು ಅರ್ಚಕರ ವಿರೋಧ?

Webdunia
ಭಾನುವಾರ, 18 ಸೆಪ್ಟಂಬರ್ 2022 (11:42 IST)
ಡೆಹ್ರಾಡೂನ್ : ಉತ್ತರಾಖಂಡದ ಜಗತ್ಪ್ರಸಿದ್ಧ ಕೇದಾರನಾಥ ದೇವಾಲಯದ ಗರ್ಭಗುಡಿಯೊಳಗಿನ ಗೋಡೆಗೆ ಚಿನ್ನದ ಲೇಪನ ಮಾಡುವುದಕ್ಕೆ ಕೆಲ ಅರ್ಚಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಇದು ಶತಮಾನಗಳಷ್ಟು ಹಳೆಯ ಸಂಪ್ರದಾಯವನ್ನು ಹಾಳು ಮಾಡುತ್ತಿದೆ ಎಂದು ಅರ್ಚಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಕೇದಾರನಾಥ ದೇವಾಲಯದ ಗರ್ಭಗುಡಿಯಲ್ಲಿ ಗೋಡೆಯ ನಾಲ್ಕೂ ಬದಿಗಳಲ್ಲಿ ಬೆಳ್ಳಿಯ ತಟ್ಟೆಗಳಿಂದ ಮುಚ್ಚಲಾಗಿದೆ. ಇದೀಗ ಚಿನ್ನದ ಲೇಪವನ್ನು ಅಳವಡಿಸಲು ಈ ಬೆಳ್ಳಿಯ ತಟ್ಟೆಗಳನ್ನು ತೆಗೆಯಬೇಕಾಗುತ್ತದೆ.

ಚಿನ್ನದ ಲೇಪವನ್ನು ಹಾಕುವ ಪ್ರಕ್ರಿಯೆಯಲ್ಲಿ ದೊಡ್ಡ ಕೊರೆಯುವ ಯಂತ್ರಗಳನ್ನು ಬಳಸಲಾಗುತ್ತದೆ. ಇವುಗಳಿಂದ ದೇವಾಲಯದ ಗೋಡೆಗೆ ಹಾನಿಯಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಭಾರತದಲ್ಲಿ ವಾಡಿಕೆಗಿಂದ ಅಧಿಕ ಮಳೆ: ಮುಂಗಾರು ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು

ಮುಂದಿನ ಸುದ್ದಿ
Show comments