Webdunia - Bharat's app for daily news and videos

Install App

ನಾಯಿಗೆ ಕಲ್ಲು ಹೊಡೆದದ್ದಕ್ಕೆ ಗುಂಡು ಹಾರಿಸಿಯೇ ಬಿಟ್ಟ ಮಾಲೀಕ. ಆಮೇಲೆ ಆಗಿದ್ದೇನು ಗೊತ್ತಾ?

Webdunia
ಮಂಗಳವಾರ, 8 ಜನವರಿ 2019 (06:48 IST)
ನವದೆಹಲಿ : ನಾಯಿಗೆ ಕಲ್ಲು ಹೊಡೆದ ವ್ಯಕ್ತಿಯನ್ನು ಮಾಲೀಕ ಹಾಡಹಗಲೇ ಗುಂಡು ಹಾರಿಸಿ  ಕೊಲೆ ಮಾಡಿದ  ಅಮಾನವೀಯ ಘಟನೆ ನವದೆಹಲಿಯ ವೆಲ್‍ ಕಮ್ ಕಾಲೊನಿಯಲ್ಲಿ ನಡೆದಿದೆ.


ಅಫಾಖ್(30) ಮೃತ ದುರ್ದೈವಿ. ಈತ ವೆಲ್ ಕಮ್ ಕಾಲೋನಿಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಅವರನ್ನು ನೋಡಿ ನಾಯಿಯೊಂದು ಜೋರಾಗಿ ಬೊಗಳಿದೆ. ಅಲ್ಲದೇ ಕಚ್ಚಲು ಕೂಡ ಪ್ರಯತ್ನಿಸುತ್ತಿತ್ತು. ಇದರಿಂದ ಭಯಗೊಂಡ ಅಫಾಖ್ ತನ್ನ ರಕ್ಷಣೆಗಾಗಿ ಅಲ್ಲೇ ಇದ್ದ ಕಲ್ಲನ್ನು ಎತ್ತಿ ನಾಯಿ ಕಡೆ ಎಸದಿದ್ದಾರೆ.


ಇದರಿಂದ ಕೋಪಗೊಂಡ ನಾಯಿಯ ಮಾಲೀಕ ಪಿಸ್ತೂಲ್ ನಿಂದ ನೇರವಾಗಿ ಅಫಾಖ್ ಮೇಲೆ ಗುಂಡು ಹಾರಿಸಿದ್ದಾನೆ. ಪರಿಣಾಮ ಅಫ್ತಾಖ್ ಮೃತಪಟ್ಟಿದ್ದಾನೆ. ಘಟನೆಯ ಬಳಿಕ ಮಾಲೀಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments