Webdunia - Bharat's app for daily news and videos

Install App

ಪ್ರೀತಿಸಿ ಮದುವೆಯಾಗುವುದಾಗಿ ಹೇಳಿ ಆತ ಮಾಡ್ದ ಇಂತಹ ನೀಚ ಕೆಲಸ

Webdunia
ಭಾನುವಾರ, 26 ಮೇ 2019 (07:03 IST)
ಉತ್ತರ ಪ್ರದೇಶ : ಅಪ್ರಾಪ್ತ ಯುವತಿಗೆ ಮದುವೆ ಆಸೆ ತೋರಿಸಿ ಯುವಕನೊಬ್ಬ ತನ್ನ ಸಂಬಂಧಿಕನ ಜೊತೆ ಸೇರಿ ಆಕೆಯ ಮೇಲೆ ಅತ್ಯಾಚಾರ ಮಾಡಿದ ಘಟನೆ ಉತ್ತರ ಪ್ರದೇಶದ ಬಸ್ತಿಯಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.




ಜಿತೇಂದ್ರ ಎಂಬಾತ  9 ನೇ ತರಗತಿಯಲ್ಲಿ ಓದುತ್ತಿರುವ ಅಪ್ರಾಪ್ತ ಯುವತಿಯನ್ನು ಪ್ರೀತಿಸಿ  ಮದುವೆಯಾಗುವುದಾಗಿ ಹೇಳಿ ಓಡಿಸಿಕೊಂಡು ಹೋಗಿ ನಂತರ ಆಕೆಗೆ ನಶೆಯ ಪದಾರ್ಥ ನೀಡಿದ್ದಾನೆ. ಆಕೆಗೆ ಪ್ರಜ್ಞೆ ತಪ್ಪಿದ ಮೇಲೆ ಆರೋಪಿ ಚಿಕ್ಕಮ್ಮನ ಮಗನಿಗೆ ಫೋನ್ ಮಾಡಿ ಕರೆಸಿಕೊಂಡು ಇಬ್ಬರು ಸೇರಿ ಆಕೆ ಮೇಲೆ ಅತ್ಯಾಚಾರವೆಸಗಿದ್ದಾರೆ.


ನಂತರ ಹುಡುಗಿ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಬಂದ ಹುಡುಗಿ ತನ್ನ ತಾಯಿಗೆ ವಿಷಯ ತಿಳಿಸಿದ್ದು, ಆರೋಪಿಗಳ ವಿರುದ್ದ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರುನ್ವಯ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments