Webdunia - Bharat's app for daily news and videos

Install App

ಮೇಕೆಗಳನ್ನು ಬಂಧಿಸಿದ ಪೊಲೀಸರು. ಕಾರಣವೇನು ಗೊತ್ತಾ?

Webdunia
ಶುಕ್ರವಾರ, 13 ಸೆಪ್ಟಂಬರ್ 2019 (13:30 IST)
ತೆಲಂಗಾಣ : ಎನ್​ ಜಿಓ ಸಂಸ್ಥೆ ಬೆಳೆಸಿದ ಗಿಡಗಳನ್ನು ತಿಂದಿದ್ದಕ್ಕೆ ತೆಲಂಗಾಣ ಪೊಲೀಸರು ಮೇಕೆಗಳನ್ನು ಬಂಧಿಸಿದ ಘಟನೆ ಕರೀಂನಗರ ಜಿಲ್ಲೆಯ ಹುಜುರಾಬಾದ್​ ನಗರದಲ್ಲಿ. ನಡೆದಿದೆ.




ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಎನ್ ​ಜಿಓ ಸಂಸ್ಥೆಯೊಂದು ನೆಟ್ಟಿದ್ದ ಸುಮಾರು 150 ಸಸಿಗಳನ್ನು ಮೇಕೆಗಳು ತಿಂದು ಹಾಕಿದ್ದಾವೆ. ಅವುಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿದ  'ಮರಗಳನ್ನು ಉಳಿಸಿ'ಸಂಸ್ಥೆಯ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.


ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ ಮೇಕೆಗಳನ್ನು ಬಂಧಿಸಿದ ಪೊಲೀಸರು ಪೊಲೀಸ್​ ಠಾಣೆಯ ಹೊರಗೆ ಕಟ್ಟಿಹಾಕಿದ್ದು, ಮೇಕೆಗಳ ಮಾಲೀಕ 1 ಸಾವಿರ ರೂ. ದಂಡ ಕಟ್ಟಿದ ಬಳಿಕ ಆ ಮೇಕೆಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments