Webdunia - Bharat's app for daily news and videos

Install App

ಅಂಫಾನ್ ಹೊಡೆತಕ್ಕೆ ಸಿಲುಕಿದ ಪಶ್ಚಿಮ ಬಂಗಾಳಕ್ಕೆ ಮುಂಗಡ ಮಧ್ಯಂತರ ನೆರವು ಘೋಷಣೆ ಮಾಡಿದ ಪ್ರಧಾನಿ

Webdunia
ಶನಿವಾರ, 23 ಮೇ 2020 (08:37 IST)
Normal 0 false false false EN-US X-NONE X-NONE

ನವದೆಹಲಿ : ಅಂಫಾನ್ ಚಂಡಮಾರುತಕ್ಕೆ ಸಿಲುಕಿ ನಲುಗಿ ಹೋದ ಪಶ್ಚಿಮ ಬಂಗಾಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಮುಂಗಡ ಮಧ್ಯಂತರ ನೆರವು ಘೋಷಣೆ ಮಾಡಿದ್ದಾರೆ.

 

ಕಳೆದ ಕೆಲವು ದಿನಗಳ ಹಿಂದೆ ಅಂಫಾನ್ ಚಂಡಮಾರುತ ಬಂಗಾಳಕೊಲ್ಲಿಗೆ ಅಪ್ಪಳಿಸಿದ್ದು, ಇದರ ಹೊಡೆತಕ್ಕೆ ಪಶ್ವಿಮ ಬಂಗಾಳದ ವಿವಿಧ ಜಿಲ್ಲೆಗಳಲ್ಲಿ 72 ಮಂದಿ ಸಾವನಪ್ಪಿದ್ದಾರೆ. ಜನ ಜೀವನ ಅಸ್ತವ್ಯಸ್ತವಾಗಿದೆ.
 

ಪ್ರಧಾನಿ ನರೇಂದ್ರ ಮೋದಿಯವರು ಅಂಫಾನ್ ಹೊಡೆತಕ್ಕೆ ಸಿಲುಕಿದ  ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದು, ಇವರಿಗೆ ಸಿಎಂ ಮಮತಾ ಬ್ಯಾನರ್ಜಿ, ರಾಜ್ಯಪಾಲ ಜಗದೀಪ್ ಧನ‍್ ಖರ್ ಸಾಥ್ ನೀಡಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಪಶ್ಚಿಮ ಬಂಗಾಳಕ್ಕೆ  1 ಸಾವಿರ ಕೋಟಿ ರೂ. ಮುಂಗಡ ಮಧ್ಯಂತರ ನೆರವು ಘೋಷಣೆ ಮಾಡಿದ್ದಾರೆ.       

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments