Webdunia - Bharat's app for daily news and videos

Install App

ಇಂದು ಆರ್ ಬಿಐ ಗವರ್ನರ್ ಸುದ್ದಿಗೋಷ್ಠಿ; ಸಾಲ ಮರುಪಾವತಿಗೆ ಸಿಗಲಿದೆಯಾ ವಿನಾಯಿತಿ

Webdunia
ಶುಕ್ರವಾರ, 27 ಮಾರ್ಚ್ 2020 (10:06 IST)
ನವದೆಹಲಿ : ಜನರ ಸಾಲಮರುಪಾವತಿಗೆ ಸಂಬಂಧಪಟ್ಟಂತೆ ಇಂದು ಆರ್ ಬಿಐ ಗವರ್ನರ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.


ಇಂದು 10 ಗಂಟೆಗೆ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಾಲಮರುಪಾವತಿ, ಇಎಂಐ, ಇಸಿಎಸ್, ಕ್ರೆಡಿಟ್ ಕಾರ್ಡ್ ಬಿಲ್ಲಿಂಗ್ ಪರಿಹಾರ ಹಲವು ವಿನಾಯತಿ ಘೋಷಣೆ ಮಾಡುವ ನಿರೀಕ್ಷೆ ಇದೆ ಎನ್ನಲಾಗಿದೆ.


ಕೊರೊನಾ ಭೀತಿ ಹಿನ್ನಲೆ ಇಡೀ ದೇಶವೇ ಲಾಕ್ ಔಟ್ ಮಾಡಿದ ಕಾರಣ ಜನರಿಗೆ ಕೆಲಸವಿಲ್ಲದೆ ಹಣಕಾಸಿನದ ಸಮಸ್ಯೆ ಎದುರಾಗಿದೆ. ಇದರಿಂದ ಬ್ಯಾಂಕ್ ಗಳ ಸಾಲಮರುಪಾವತಿ ಮಾಡುವುದು ಕಷ್ಟವಾಗಿದೆ. ಆದಕಾರಣ ಇಂದು ಆರ್ ಬಿಐ ಗವರ್ನರ್ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments