Webdunia - Bharat's app for daily news and videos

Install App

ಈ ಕಾರಣಕ್ಕೆ ತರಕಾರಿ ಮಾರುತ್ತಿದ್ದ ಹುಡುಗನ ಜೀವ ಬಲಿಯಾಯ್ತು!

Webdunia
ಬುಧವಾರ, 23 ಡಿಸೆಂಬರ್ 2020 (07:40 IST)
ನೊಯ್ಡಾ : ತರಕಾರಿ ಮಾರುತ್ತಿದ್ದ 15 ವರ್ಷದ ಬಾಲಕನನ್ನು ಇಬ್ಬರು ವ್ಯಕ್ತಿಗಳು ಥಳಿಸಿ ಕೊಂದ ಘಟನೆ ನೊಯ್ಡಾದ ನಯ ಗಾಂವ್ ಪ್ರದೇಶದಲ್ಲಿ ನಡೆದಿದೆ.

ತರಕಾರಿ ಖರೀದಿಸಲು ಬಂದ ಆರೋಪಿಗಳು ಸಂತ್ರಸ್ತನ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ತರಕಾರಿಗಳು ನೆಲದ ಮೇಲೆ ಬಿದ್ದಿವೆ. ಇದರಿಂದ ಆರೋಪಿ ಮತ್ತು ತರಕಾರಿ ಮಾರಾಟಗಾರರ ನಡುವೆ ಜಗಳ ನಡೆದಿದೆ. ಆ ವೇಳೆ ಆರೋಪಿ ಬೆದರಿಕೆ ಹಾಕಲು ಶುರು ಮಾಡಿದ್ದಾರೆ. ಆಗ ಸಂತ್ರಸ್ತ ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದ್ದಾನೆ. ಆಗ ಅಲ್ಲಿಂದ ಹೊರಟುಹೋದ ಆರೋಪಿಗಳು ಬಳಿಕ ಕೋಲುಗಳನ್ನು ತೆಗೆದುಕೊಂಡು ಬಂದು ಸಂತ್ರಸ್ತನ ತಲೆಗೆ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡ ಹುಡುಗನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments