Select Your Language

Notifications

webdunia
webdunia
webdunia
webdunia

ನಮ್ಮ ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡಲ್ಲ- ಮಾರ್ಷಲ್ ಆರ್ ಕೆಎಸ್ ಭದೌರಿಯಾ ಪ್ರತಿಕ್ರಿಯೆ

ನಮ್ಮ ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡಲ್ಲ- ಮಾರ್ಷಲ್ ಆರ್ ಕೆಎಸ್ ಭದೌರಿಯಾ ಪ್ರತಿಕ್ರಿಯೆ
ನವದೆಹಲಿ , ಶನಿವಾರ, 20 ಜೂನ್ 2020 (10:06 IST)
ನವದೆಹಲಿ : ಗಾಲ್ವಾನ್ ಕಣಿವೆಯಲ್ಲಿ ಸೈನಿಕರ ಸಂಘರ್ಷ ವಿಚಾರ ಯಾವುದೇ ಆಕಸ್ಮಿಕ ಬೆಳವಣೆಗೆ ಎದುರಿಸಲು ಭಾರತ ಸಿದ್ಧ ಎಂದು ವಾಯು ಸೇನೆ ಮುಖ್ಯಸ್ಥ ಮಾರ್ಷಲ್ ಆರ್ ಕೆಎಸ್ ಭದೌರಿಯಾ ಪ್ರತಿಕ್ರಿಯಿಸಿದ್ದಾರೆ.

ಕಠಿಣ ಪರಿಸ್ಥಿತಿಯಲ್ಲೂ ಉತ್ತರ ಕೊಡಲು ಸಿದ್ಧ. ನಮ್ಮ ಸೇನೆಯನ್ನು ಸೂಕ್ತವಾಗಿ ನಿಯೋಜನೆ ಮಾಡಿದೆ. ನಮ್ಮ ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡಲ್ಲ. ಮಾತುಕತೆ ಸಂದರ್ಭದಲ್ಲಿ ಚೀನಾ ದಾಳಿ ಸರಿಯಲ್ಲ. ಗಡಿಯಲ್ಲಿ ಶಾಂತಿ ಕಾಪಾಡಲು ಪ್ರಯತ್ನ ಆಗ್ತಿದೆ ಎಂದು ಅವರು ಹೈದರಾಬಾದ್ ನ ವಾಯುಪಡೆ ಅಕಾಡೆಮಿಯಲ್ಲಿ ಹೇಳಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸತತವಾಗಿ 14ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ