Webdunia - Bharat's app for daily news and videos

Install App

ಪ್ರಧಾನಿ ಮೋದಿ ಹಾಗೂ ಅಮಿತ್ ಶಾರನ್ನು ಅಘೋರಿಗಳು ಎಂದ ಶಿವಸೇನೆಯ ವಕ್ತಾರ

Webdunia
ಬುಧವಾರ, 27 ನವೆಂಬರ್ 2019 (11:11 IST)
ನವದೆಹಲಿ : ಶಿವಸೇನೆಯ ವಕ್ತಾರ ಸಂಜಯ್ ರಾವತ್ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರನ್ನು ಅಘೋರಿಗಳಿಗೆ ಹೋಲಿಸಿ ವಾಗ್ದಾಳಿ ನಡೆಸಿದ್ದಾರೆ.



ಮಹಾರಾಷ್ಟ್ರದಲ್ಲಿ ಎನ್ ಸಿಪಿ ನಾಯಕರನ್ನು ಸೆಳೆದು ದಿಢೀರ್ ಸರ್ಕಾರ ನಿರ್ಮಾಣ ಮಾಡಿದ ಬಿಜೆಪಿ ಇದೀಗ ಅಧಿಕಾರ ಕಳೆದುಕೊಂಡಿದೆ. ಹಾಗೇ ಎನ್ ಸಿಪಿ, ಕಾಂಗ್ರೆಸ್ ಮತ್ತು ಶಿವಸೇನೆ ಸೇರಿ ಇದೀಗ ಸರ್ಕಾರ ರಚನೆ ಮಾಡಲಿದ್ದು, ನವೆಂಬರ್ 28 ರಂದು ಶಿವಸೇನೆಯ ನಾಯಕ ಉದ್ಧವ್ ಠಾಕ್ರೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.


ಈ ರಾಜಕೀಯ ಬೆಳವಣಿಗೆಯ ಬಗ್ಗೆ ಮಾತನಾಡಿದ ಸಂಜಯ್ ರಾವತ್ , ನಮ್ಮ ಮಿಷನ್ ಪೂರ್ಣಗೊಂಡಿದೆ. ಮಹಾರಾಷ್ಟ್ರದಿಂದಲ್ಲೇ ದೇಶದಲ್ಲಿ ಪರಿವರ್ತನೆ ಆರಂಭವಾಗಿದೆ. ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡೋ ಅಘೋರಿಗಳಿಗೆ ತಕ್ಕ ಪಾಠ. ಬಿಜೆಪಿ ಏನೇ ಮಾಡಲಿ, ಮಹಾರಾಷ್ಟ್ರ ಯಾರಿಗೂ ಬಗ್ಗೋದಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments